Headlines

ಮಂಗನ ಕಾಯಿಲೆಗೆ ವೃದ್ಧ ಬಲಿ

ಮಂಗನ ಕಾಯಿಲೆಗೆ ವೃದ್ಧ ಬಲಿ Elderly man dies from monkeypox ಸಾಗರ ತಾಲ್ಲೂಕಿನ ಗ್ರಾಮವೊಂದರ ವಯೋವೃದ್ಧರೊಬ್ಬರು ಮಂಗನ ಕಾಯಿಲೆಯಿಂದ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರ ವಾಂತಿ ಮತ್ತು ಜಲದೋಷದಿಂದ ಬಳಲುತ್ತಿದ್ದ ಅವರನ್ನು ತಕ್ಷಣವೇ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ವೈದ್ಯರು ನಡೆಸಿದ ರಕ್ತಪರೀಕ್ಷೆಯಲ್ಲಿ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಗೆ…

Read More

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಶಾಸಕರಿಗೆ ನೀಡಲಾಗುತ್ತಿದ್ದ ಉಚಿತ ಐಪಿಎಲ್ ಟಿಕೆಟ್‌ಗಳನ್ನು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರಸ್ಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದ ವರ್ಷದ ಐಪಿಎಲ್ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಸಾವನ್ನಪ್ಪಿದ ಘಟನೆಯನ್ನು ಸ್ಮರಿಸಿಕೊಂಡ ಅವರು, ಆ ನೋವಿನ ನಡುವೆ ಟಿಕೆಟ್‌ಗಾಗಿ ಆಸಕ್ತಿ ತೋರಿಸುವುದು ಜನರ ದೃಷ್ಟಿಯಲ್ಲಿ ಅಸಮಂಜಸವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿ ರಾಜ್ಯ ಸರ್ಕಾರವು ಪ್ರತಿ ಶಾಸಕರಿಗೂ 3 ಉಚಿತ ಐಪಿಎಲ್…

Read More

ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…

Read More

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ, ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ

ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲಕ್ಕೆ ಹೋರಾಟಗಾರರ ಮನವಿ ರಿಪ್ಪನ್‌ಪೇಟೆ;-ಏಪ್ರಿಲ್ 5 ಮತ್ತು 6 ರಂದು ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ತಾಲ್ಲೂಕಿನ ನಗರದಿಂದ ಸುಮಾರು 45 ಕಿ.ಮೀ. ದೂರದ ರಿಪ್ಪನ್‌ಪೇಟೆಯವರೆಗೆ ಮಾಜಿ ಶಾಸಕ ಬಿ.ಸ್ವಾಮಿರಾವ್ ಮತ್ತು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಆಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಪಾದಯಾತ್ರೆಗೆ ತಾಲ್ಲೂಕಿನ ವಿವಿಧ ಸಂಘಟನೆಗಳ ಸಾರ್ವಜನಿಕರ ಅಭೂತ ಪೂರ್ವ ಬೆಂಬಲವನ್ನು ನೀಡುವುದರೊಂದಿಗೆ ಹೋರಾಟಕ್ಕೆ ಶಕ್ತಿಯಾಗಬೇಕು ಎಂದು ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ…

Read More

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ

ಅಸಮರ್ಪಕ ವಿದ್ಯುತ್ ಸಮಸ್ಯೆ: ಶಾಸಕ ಆರಗ ಜ್ಞಾನೇಂದ್ರಗೆ ತಳಲೆ ಗ್ರಾಮಸ್ಥರ ಮನವಿ, ಅಧಿಕಾರಿಗಳಿಗೆ ಗರಂ ಎಚ್ಚರಿಕೆ Villagers of Talale near Ripponpet protest against prolonged power outage due to a damaged transformer, affecting irrigation and drinking water. MLA Araga Jnanendra warns officials to resolve the issue within 24 hours. ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ತಳಲೆ ಗ್ರಾಮದಲ್ಲಿ ಉಂಟಾದ ಅಸಮರ್ಪಕ ವಿದ್ಯುತ್ ಸಮಸ್ಯೆಯಿಂದ…

Read More

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ

ಹೊಸನಗರ ವಿಧಾನಸಭಾ ಕ್ಷೇತ್ರ ಬೇಡಿಕೆ ಹೋರಾಟ ರಾಜಕೀಯ ಪ್ರೇರಿತ  – ವಾಟಗೋಡು ಸುರೇಶ್ ಆರೋಪ Janahita Ranga state coordinator Watagodu Suresh questions national party leaders over protests demanding Hosanagara constituency formation, calling the movement politically motivated. ರಿಪ್ಪನ್ ಪೇಟೆ: ಸರ್ಕಾರದಲ್ಲಿ ಶಾಸನ ರೂಪಿಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪಕ್ಷಗಳ ನಾಯಕರು ಹೊಸನಗರ ಕ್ಷೇತ್ರ ರಚನೆ ವಿಷಯದಲ್ಲಿ ಪಾದಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದು ಆಶ್ಚರ್ಯಕರ ಬೆಳವಣಿಗೆಯಾಗಿದೆ ಎಂದು ಜನಹಿತ…

Read More