Headlines

ಸೊನಲೆ ಗ್ರಾಮ ಪಂಚಾಯತಿಯಲ್ಲಿ ಮಂಗನ ಕಾಯಿಲೆ (KFD) ಮುಂಜಾಗ್ರತೆ ಸಭೆ – ತಡೆ ಕ್ರಮಗಳ ಬಗ್ಗೆ ತಜ್ಞರ ಮಾಹಿತಿ

A KFD (Monkey Fever) precautionary review meeting was held at Sonale Gram Panchayat where health officials discussed preventive measures and public safety guidelines. ಹೊಸನಗರ : ಸೊನಲೆ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್ – KFD) ಮುಂಜಾಗ್ರತೆ ಕುರಿತು ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯ ಇಲಾಖೆಯ ರಾಜ್ಯ RRT ತಂಡದ ಡಾ. ನಾಗರಾಜ ನಾಯ್ಕ್ ಅವರು ಮಂಗನ ಕಾಯಿಲೆ ಮುಂಜಾಗ್ರತೆ ಕುರಿತು…

Read More

ದಂಡವಲ್ಲ, ಜಾಗೃತಿ ಮುಖ್ಯ: ಹೆಲ್ಮೆಟ್ ಧರಿಸದವರಿಗೆ ಉಚಿತ ಹೆಲ್ಮೆಟ್ ನೀಡಿದ ಪೊಲೀಸರು

Shivamogga traffic police launched a unique road safety campaign by gifting free helmets to youth riding without helmets instead of imposing fines. ಶಿವಮೊಗ್ಗ: ಟ್ರಾಫಿಕ್ ಪೊಲೀಸರು ಎಂದರೆ ಕೇವಲ ದಂಡ ವಸೂಲಿ ಮಾಡುವವರೇ ಎಂಬ ಸಾಮಾನ್ಯ ಆರೋಪಗಳ ನಡುವೆಯೇ, ಶಿವಮೊಗ್ಗ ಸಂಚಾರಿ ಪೊಲೀಸರು ಮಾನವೀಯ ಹಾಗೂ ಅರ್ಥಪೂರ್ಣ ಕಾರ್ಯಾಚರಣೆಯೊಂದರ ಮೂಲಕ ಜನಮನ ಗೆದ್ದಿದ್ದಾರೆ. ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ…

Read More

ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ನೇಮಕ

N. Satish of Ripponpete has been appointed as the new BJP Taluk President of Hosanagar following the demise of former president Mattimane Subrahmanya. ಹೊಸನಗರ ತಾಲ್ಲೂಕು ಭಾರತೀಯ ಜನತಾ ಪಕ್ಷದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎನ್. ಸತೀಶ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ…

Read More

ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ – ಬಿ ಜಿ ಚಂದ್ರಮೌಳಿ

Hosanagar Block Congress President B.G. Chandramouli criticizes BJP, stating the party has no moral authority to protest against the Congress government and defends police action and development works in the constituency. ಕಾಂಗ್ರೆಸ್ ವಿರುದ್ದ ಪ್ರತಿಭಟನೆ ಹೆಸರಿನಲ್ಲಿ ಬಿಜೆಪಿ ರಾಜಕೀಯ ನಾಟಕವಾಡುತ್ತಿದೆ | ಪ್ರತಿಭಟನೆಯ ಕಾರಣವೇ ಹಾಸ್ಯಾಸ್ಪದ – ಬಿ ಜಿ ಚಂದ್ರಮೌಳಿ ಹೊಸನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಕಾರ್ಯವೈಖರಿ ಮತ್ತು…

Read More

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ

ಸಾಗುವಾನಿ ಮರಗಳ ಅಕ್ರಮ ಕಡಿತಲೆ: ಮೂವರ ವಿರುದ್ಧ ಪ್ರಕರಣ ಆಯನೂರು : ಇಲ್ಲಿನ ಚೋರಡಿ ಉಪ ವಲಯ ಅರಣ್ಯ ಪ್ರದೇಶದ ಕೋಟೆಹಾಳ ಗ್ರಾಮ ಸಮೀಪ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಮೂವರು ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿದೆ. ಚೋರಡಿ ಉಪ ವಲಯ ಅರಣ್ಯಾಧಿಕಾರಿ ಕಾಮನಾಯ್ಕ್ ಅವರ ನೇತೃತ್ವದ ಅರಣ್ಯಾಧಿಕಾರಿಗಳ ತಂಡ ಕಾಡಿನಲ್ಲಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಕಡಿತಲೆ ಮಾಡಿ ಸಂಗ್ರಹಿಸಿಟ್ಟಿದ್ದ ಏಳು ಸಾಗುವಾನಿ ಮರದ ತುಂಡುಗಳನ್ನು…

Read More

ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ – ಹರತಾಳು ಹಾಲಪ್ಪ

BJP state vice president and former minister Haratalu Halappa announced a massive BJP protest in Hosanagara on January 17, demanding a high-level investigation into the alleged assault case and accusing ruling party legislators and officials of misuse of power. ಹೊಸನಗರದಲ್ಲಿ ಜ.17ರಂದು ಬಿಜೆಪಿ ಬೃಹತ್ ಪ್ರತಿಭಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ ಹೊಸನಗರ: ಡಿಸೆಂಬರ್ 31ರ ರಾತ್ರಿ ಸುಮಾರು 2 ಗಂಟೆಯ…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More

ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!?

Several two-wheeler riders were injured after losing control on a hazardous stretch of Kuvempu Road near a private hospital in Shivamogga. Traffic police intervened and restored smooth traffic movement. ಏಕಾಏಕಿ ಜಾರಿಬಿದ್ದ ಬೈಕ್ ಸವಾರರು – ಒಂದೇ ಸ್ಥಳದಲ್ಲಿ ನಡೆದ ಅವಘಡ | ಕಾರಣವೇನು ಗೊತ್ತಾ..!!? ಶಿವಮೊಗ್ಗ: ನಗರದ ಪ್ರಮುಖ ಮಾರ್ಗವಾದ ಕುವೆಂಪು ರಸ್ತೆಯಲ್ಲಿ ಅಚ್ಚರಿಯೊಂದು ವಾಹನ ಸವಾರರನ್ನು ಬೆಚ್ಚಿಬೀಳುವಂತೆ ಮಾಡಿದೆ. ನಂಜಪ್ಪ ಆಸ್ಪತ್ರೆ ಎದುರಿನ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ

Halagadde Umesh has been elected as the new President of the Taluk Okkligara Sangha during the office bearers’ selection meeting held at the Okkligara Community Hall. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಆಯ್ಕೆ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಲಗದ್ದೆ ಉಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಸ್ಥಳೀಯ ಒಕ್ಕಲಿಗರ ಸಭಾಭವನದಲ್ಲಿ ಇತ್ತೀಚೆಗೆ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ…

Read More