ಜಿಲ್ಲಾ ಸುದ್ದಿ:
SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನಿಧನ
SHIVAMOGGA | ಹೃದಯಾಘಾತದಿಂದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನಿಧನ Sub-Inspector Manjunath of Vinobanagar Police Station, Shivamogga, passed away due to a heart attack. Shivamogga Police Department and colleagues expressed deep condolences over his sudden demise. ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ (ಎಸ್ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಪರ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ…
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹರತಾಳು 100% ಸಾಧನೆ – ಅಧಿಕಾರಿಗಳನ್ನು ಸನ್ಮಾನಿಸಿದ ಹರತಾಳು ಹಾಲಪ್ಪ Haratalu Gram Panchayat Booth No. 195 becomes the first booth in Sagar-Hosanagara constituency to achieve 100% voter list revision. Former Minister Haratalu Halappa felicitates BLO, PDO and officials. ಹೊಸನಗರ: ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದಲ್ಲಿ ಶೇ.100ರಷ್ಟು ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಳಿಸಿದ ಮೊದಲ ಬೂತ್ ಎಂಬ ಹೆಗ್ಗಳಿಕೆಗೆ ಹರತಾಳು ಗ್ರಾಮ ಪಂಚಾಯಿತಿ…
17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್ಗೆ ಅದ್ದೂರಿ ಸನ್ಮಾನ
17 ವರ್ಷಗಳ ಬಳಿಕ ಮಹಾರಾಜ ಟ್ರೋಫಿ ಶಿವಮೊಗ್ಗದ ಮಡಿಲಿಗೆ: ಶಿವಮೊಗ್ಗ ಯೋಧಾಸ್ಗೆ ಅದ್ದೂರಿ ಸನ್ಮಾನ Shivamogga Yodhas received a grand felicitation after winning the Maharaja Trophy (KPL) for the first time in 17 years. The team was honored at KSCA Navule Stadium, and CEO Mithun donated ₹5 lakh to late cricketer Akshay’s family. ಶಿವಮೊಗ್ಗ, ಜು. 21: 17 ವರ್ಷಗಳ ಬಳಿಕ…
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರ ಅಂತಿಮ ಆಯ್ಕೆ ಪಟ್ಟಿ ಪ್ರಕಟ Women and Child Development Department has released the final selection list for Anganwadi Workers and Helpers in Shivamogga district. A total of 461 posts, including 53 Workers and 408 Helpers, have been filled. ಶಿವಮೊಗ್ಗ, ಜು.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,…
ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ
ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಮಹಿಳೆ… ಸ್ಕ್ಯಾನಿಂಗ್ನಲ್ಲಿ ಪತ್ತೆಯಾದ 8.38 ಕೆಜಿ ಗಡ್ಡೆ! ವೈದ್ಯರಿಗೂ ಅಚ್ಚರಿ Doctors at Shikaripura MCH Hospital successfully removed an 8.38 kg ovarian tumor from a 48-year-old woman after a two-hour surgery. The patient is recovering well. ಶಿಕಾರಿಪುರ, ಜು.21: ಶಿಕಾರಿಪುರ ಪಟ್ಟಣದ ಕೆಎಚ್ಬಿ ಕಾಲೋನಿಯಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಹೆಚ್)ಯಲ್ಲಿ ಮಹಿಳೆಯೊಬ್ಬರ ಹೊಟ್ಟೆಯಿಂದ 8.38 ಕೆಜಿ ತೂಕದ ಬೃಹತ್…
ರಿಪ್ಪನ್ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್ನಿಂದ ಸಂತಾಪ ಸಭೆ
ರಿಪ್ಪನ್ಪೇಟೆಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಶ್ರದ್ಧಾಂಜಲಿ: ಒಕ್ಕಲಿಗರ ಸಂಘ ಹಾಗೂ ಜೆಡಿಎಸ್ನಿಂದ ಸಂತಾಪ ಸಭೆ Ripponpet witnessed a condolence meeting organized by the Hosanagara Taluk Vokkaligara Sangha and JDS leaders to pay tribute to late Chennamma, wife of former Prime Minister H.D. Deve Gowda. ರಿಪ್ಪನ್ಪೇಟೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ…
ಫೇಸ್ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ
ಫೇಸ್ಬುಕ್ ಜಾಹೀರಾತಿನ ಮೂಲಕ ವಂಚನೆ; ಹಳೆ ನಾಣ್ಯಕ್ಕೆ ₹90 ಲಕ್ಷ ಕೊಡುತ್ತೇವೆಂದು ನಂಬಿಸಿ ₹11.20 ಲಕ್ಷ ವಂಚನೆ A Shivamogga resident lost ₹11.20 lakh in an online scam after fraudsters posing as an old coin company promised ₹90 lakh for antique coins and currency notes through a Facebook advertisement ಶಿವಮೊಗ್ಗ: ಫೇಸ್ಬುಕ್ನಲ್ಲಿ ಪ್ರಕಟವಾದ “Old Coin Company” ಎಂಬ ಜಾಹೀರಾತನ್ನು ನಂಬಿದ ಶಿವಮೊಗ್ಗದ ವ್ಯಕ್ತಿಯೊಬ್ಬರು,…
ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ!
ರಿಪ್ಪನ್ ಪೇಟೆ ಕೆನರಾ ಬ್ಯಾಂಕ್: ‘ಕನ್ನಡ್ ಗೊತ್ತಿಲ್ಲ’ ಎನ್ನುವ ಸಿಬ್ಬಂದಿಗಳಿಂದ ಅನ್ನದಾತನಿಗೆ ಅವಮಾನ – ಹಿಂದಿ ದಬ್ಬಾಳಿಕೆಗೆ ಭುಗಿಲೆದ್ದ ಜನಾಕ್ರೋಶ! Public outrage erupts at Canara Bank in Ripponpet over alleged discrimination against Kannada-speaking farmers. Customers claim language barriers, loan delays, and demand immediate action from higher authorities. ರಿಪ್ಪನ್ ಪೇಟೆ: ಬಾನಿನ ಮಳೆಯೂ ಕೈಕೊಟ್ಟು, ಬೆಳೆಯೂ ಇಲ್ಲದೆ ತುತ್ತು ಅನ್ನಕ್ಕೂ ಪರದಾಡುತ್ತಿರುವ ನಮ್ಮ ರೈತರಿಗೆ, ಕಷ್ಟಕಾಲದಲ್ಲಿ…
ಪರಿಸರ ಸಂರಕ್ಷಣೆಗೆ ನಿತ್ಯ ಜಾಗೃತಿ ಅಗತ್ಯ – ಪಿಎಸ್ಐ ರಾಜುರೆಡ್ಡಿ | ರಿಪ್ಪನ್ಪೇಟೆಯಲ್ಲಿ ರೋಟರಿ ಕ್ಲಬ್ನಿಂದ ವನಮಹೋತ್ಸವ
ಪರಿಸರ ಸಂರಕ್ಷಣೆಗೆ ನಿತ್ಯ ಜಾಗೃತಿ ಅಗತ್ಯ – ಪಿಎಸ್ಐ ರಾಜುರೆಡ್ಡಿ | ರಿಪ್ಪನ್ಪೇಟೆಯಲ್ಲಿ ರೋಟರಿ ಕ್ಲಬ್ನಿಂದ ವನಮಹೋತ್ಸವ PSI Rajureddy stressed the need for continuous environmental awareness during a Vanamahotsava sapling plantation drive organized by Rotary Club on the Hosanagara Road divider. ರಿಪ್ಪನ್ಪೇಟೆ: ಪರಿಸರ ದಿನಾಚರಣೆ ಅಥವಾ ವನಮಹೋತ್ಸವವನ್ನು ಕೇವಲ ಒಂದು ದಿನ ಆಚರಿಸಿದರೆ ಸಾಕಾಗುವುದಿಲ್ಲ. ಪರಿಸರ ಸಂರಕ್ಷಣೆ ಕುರಿತು ಪ್ರತಿದಿನವೂ ಜಾಗೃತಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ…
ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ
ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ : ಕಾರ್ಯವೈಖರಿ ಪರಿಶೀಲನೆ Shivamogga SP B. Nikhil visited Ripponpet Police Station on Friday to inspect police functioning, review pending cases, assess public grievance handling, and issue key instructions to officers for effective law enforcement. ರಿಪ್ಪನ್ಪೇಟೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಬಿ. ನಿಖಿಲ್ ಅವರು ಶುಕ್ರವಾರ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ…