Headlines

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ದಾವಣಗೆರೆ: ಕಾಂಗ್ರೆಸ್‌ ಮುಖಂಡನ ಭೀಕರ ಹತ್ಯೆ:ನಾಲ್ವರ ಬಂಧನ

ದಾವಣಗೆರೆ: ಕಾಂಗ್ರೆಸ್ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಇಲ್ಲಿನ ಬಸವರಾಜಪೇಟೆ ನಿವಾಸಿ ಸೀಮೆಎಣ್ಣೆ ಪರಮೇಶ್(43) ತಮ್ಮ ಮನೆ ಪಕ್ಕದ ಬೀದಿ ಹುಬ್ಬಳ್ಳಿ ಚೌಡಪ್ಪ ಗಲ್ಲಿಯಲ್ಲಿರುವ ಪರಿಚಿತರ ಮನೆಗೆ ಹೋಗಿ ಬರುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಪರಮೇಶ್‍ಗೆ ಹೊಡೆದು ಕೆಳಗೆ ಬೀಳಿಸಿದ್ದಾರೆ. ನಂತರ ಪರಮೇಶ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿದ್ದ ಪರಮೇಶ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಹಿಂದೆ…

Read More

ಜಮೀರ್ ಮೊದಲು ಯಡಿಯೂರಪ್ಪ ಮನೆ ಮುಂದೆ ವಾಚಮ್ಯಾನ್ ಕೆಲಸ ನಿರ್ವಹಿಸಲಿ..

ದಾವಣಗೆರೆ: ಜಮೀರ್ ಅಹಮ್ಮದ್, ಗುಜರಿ ಅಹಮ್ಮದ್ ಮೊದಲು ವಾಚ್‍ಮೆನ್ ಡ್ರೆಸ್ ಹಾಕಿಕೊಂಡು, ಲಾಠಿ ಹಿಡಿದು, ಯಡಿಯೂರಪ್ಪನವರ ಮನೆ ವಾಚ್ ಮೆನ್ ಆಗಿ ಎಂದು ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ಬಳಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಲಿ ಸಿಎಂ ಅಲ್ಲ ಭಾವಿ ಸಿಎಂ ಎಂಬ ಜಮೀರ್ ಆಹ್ಮದ್ ಹೇಳಿದ್ದಾರೆ. ಜಮೀರ್ ಮೊದಲು ಸಿಎಂ ಮನೆ ವಾಚ್ ಮನ್ ಆಗಲಿ. ಆ ನಂತರ ಮುಂದಿನ ರಾಜಕೀಯದ ಬಗ್ಗೆ ಯೋಚನೆ ಮಾಡಿ…

Read More