Headlines

ಕೋಡೂರು ಗ್ರಾಪಂ ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ ವೈ ನಿಧನ – ಗಣ್ಯರಿಂದ ಸಂತಾಪ | Koduru

ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್‌ ಕೆ.ವೈ. ನಿಧನ ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾ.ಪಂ. ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದರು. ಮೃತರಿಗೆ ತಾಯಿ, ಪತ್ನಿ, ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಇಬ್ಬರು ಸಹೋದರಿಯರು…

Read More

Konanduru | ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ

ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ನಿಧನ ತೀರ್ಥಹಳ್ಳಿ : ತಾಲೂಕಿನ ಕೋಣಂದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಬಂಡಾರಿ ( 68) ವರ್ಷ ಇಂದು ಬುಧವಾರ ಮದ್ಯಾನ್ಹ ವಿಧಿವಷರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ, ವರದಿಗಾರರಾಗಿ ಸುಮಾರು 3 ದಶಕಗಳಿಗೂ ಹೆಚ್ಚು ಕಾಲ ತಮ್ಮ ಸೌಮ್ಯ ಮತ್ತು ಮೃದು ಸ್ವಭಾವದಿಂದ ಎಲ್ಲರೊಂದಿಗೆ ಪ್ರೀತಿ ಪಾತ್ರರಾಗಿ ಕರ್ತವ್ಯ ನಿರ್ವಹಿಸಿ ಕೋಣಂದೂರು ಭಾಗದಲ್ಲಿ ಜನಮನ್ನಣೆ ಪಡೆದಿದ್ದರು. ಆ ಭಾಗದಲ್ಲಿ ಬಂಡಾರಿ ಸಮುದಾಯದ ಏಳಿಗೆಗಾಗಿ…

Read More

ರಿಪ್ಪನ್‌ಪೇಟೆ : ಪಟ್ಟಣದ ಅಡಿಕೆ ಹಾಗೂ ವೀಳ್ಯದೆಲೆ ವ್ಯಾಪಾರಿ ಎಲೆ ಕುಮಾರಣ್ಣ ನಿಧನ |Rpet

ನಿಧನ ವಾರ್ತೆ ಆರ್ ಬಿ ಕುಮಾರ್ ( ಎಲೆ ಕುಮಾರಣ್ಣ ) ರಿಪ್ಪನ್‌ಪೇಟೆ : ಪಟ್ಟಣದ ಚೌಡೇಶ್ವರಿ ಬೀದಿ ನಿವಾಸಿ ಎಲೆ ವ್ಯಾಪಾರಿ ಹಾಗೂ ಜೆಡಿಎಸ್ ಮುಖಂಡರಾದ ಎಲೆ ಕುಮಾರಣ್ಣ(62) ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಪ್ಪನ್ ಪೇಟೆ ಪಟ್ಟಣದ ಕುಸ್ತಿಪಟು ದಿವಂಗತ  ಬಸಪ್ಪರವರ ಪುತ್ರರಾದ ಎಲೆ ಕುಮಾರಣ್ಣ ವೀಳ್ಯದೆಲೆ ಮಾರಾಟದ ಜೊತೆಗೆ  ರಾಜಕೀಯವಾಗಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.  ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ  ಶನಿವಾರ ಹಿಂದೂ…

Read More

Ripponpete | ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ ನಿಧನ

ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ನಿಧನ ರಿಪ್ಪನ್‌ಪೇಟೆ : ಇಲ್ಲಿನ ಬರುವೆ ಗ್ರಾಮದ ನಿವಾಸಿ ನಿವೃತ್ತ ರೈಲ್ವೆ ಪೊಲೀಸ್ ಅಧಿಕಾರಿ ಸುರೇಶ್ (೬೧) ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನಹೊಂದಿದ್ದಾರೆ. ಮೃತರು ಪತ್ನಿ ,ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More

Ripponpet | ನಾಯಕ್ ಜನರಲ್ ಸ್ಟೋರ್ಸ್ ಮಾಲೀಕ ಮಾಧವ ನಾಯಕ್‌ ನಿಧನ

ರಿಪ್ಪನ್ ಪೇಟೆ : ಪಟ್ಟಣದ ಜಿ.ಎಸ್‌.ಬಿ ಸಮಾಜದ ಮಾಜಿ ಅಧ್ಯಕ್ಷರು ಹಾಗೂ ನಾಯಕ್ ಜನರಲ್ ಸ್ಟೋರ್ಸ್ ಇದರ ಮಾಲೀಕರಾದ ಮಾಧವ ನಾಯಕ್ (85) ಇಂದು ಬೆಳಿಗ್ಗೆ ವಯೋಸಹಜ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರನನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ಪಟ್ಟಣದ ಗಾಂಧಿನಗರದ ಹಿಂದೂ ರುದ್ರ ಭೂಮಿಯಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ .

Read More

Ripponpet|ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಉಮಾಕರ್ ರವರಿಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ – ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಉಮಾಕರ್ ಕಾನುಗೋಡು ರವರ ತಾಯಿ ಮಂಜಮ್ಮ(66) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಗೆ ಕರೆದೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಂಜಮ್ಮ ಮೃತಪಟ್ಟಿದ್ದಾರೆ. ಮೃತರು ಉಮಾಕರ್ ಕಾನುಗೋಡು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More

ಹಾಲುಗುಡ್ಡೆ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ ನಿಧನ|rpet

ನಿಧನ ವಾರ್ತೆ  ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ನಿವಾಸಿ ಕೃಷಿಕ ರಾಮಕೃಷ್ಣಪ್ಪ ಗೌಡ (ಈಚಲು ಗುಡ್ಡೆ) 84 ವರ್ಷ  ಅವರು ವಯೊಸಹಜದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು.   ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹಾಲುಗುಡ್ಡೆಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನೆರವೇರಿತು.

Read More

ಆನಂದಪುರ – ತಾವರೆಕೆರೆಯ ರಮೇಶ್ ಹೆಚ್ ಜೆ ನಿಧನ|anp

ಆನಂದಪುರ : ಇಲ್ಲಿನ ತಾವರೆಹಳ್ಳಿಯ ರಮೇಶ್ ಹೆಚ್ ಜೆ(28) ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾವರೆಹಳ್ಳಿ ಜನಾರ್ಧನ್ ರವರ ಪುತ್ರ ರಮೇಶ್ ಹೆಚ್.ಜೆ  ಮಾರಣಾಂತಿಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಗಳು, ತಂದೆ ತಾಯಿ ತಮ್ಮ ಇವರನ್ನು ಅಗಲಿದ್ದಾರೆ. ಮೃತರ ಅಂತ್ಯ ಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆಗೆ ತಾವರೆಕೆರೆಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಸಂತಾಪ : ಹೆ ಜೆ…

Read More