ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ | Ripponpete
ಹಿರಿಯ ಪತ್ರಕರ್ತ ಅರಸಾಳು ರಂಗನಾಥ್ ನಿಧನ – ಗಣ್ಯರ ಸಂತಾಪ ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಹಿರಿಯ ಪತ್ರಲರ್ತ, ಬ್ರಾಹ್ಮಣ ಸಮಾಜದ ಜಿಲ್ಲಾಧ್ಯಕ್ಷ ಅರಸಾಳು ಎಸ್.ಜಿ.ರಂಗನಾಥ (93) ಇಂದು ಸಂಜೆ ಶಿವಮೊಗ್ಗದ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಾದ್ಯಮ ಕ್ಷೇತ್ರದಲ್ಲಿ ವಿಶಿಷ್ಠವಾದ ಛಾಫು ಮೂಡಿಸಿದ್ದ ಅರಸಾಳು ರಂಗನಾಥ್ ರವರು ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಜಿಲ್ಲಾ ಸಂಚಾಲಕ ಹಾಗೂ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಹಂಗಾಮಿ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾ ನಿರ್ದೇಶಕರಾಗಿ, ಅರಸಾಳು ವ್ಯವಸಾಯ ಸೇವಾ…