Headlines

ಖೋಖೋ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವಕ ಆಸೀಮ್ ನಿಧನ

Asim, a talented Kho-Kho player and coach from Vinayaka Nagar in Ripponpet, passed away after complications following an appendix surgery at Meggan Hospital, Shivamogga. His demise has shocked the local sports community. ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ನಗರ ನಿವಾಸಿ ಹಾಗೂ ಖೋಖೋ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ಆಟಗಾರ ಮತ್ತು ಯುವ ಕ್ರೀಡಾಪಟುಗಳ ನೆಚ್ಚಿನ ತರಬೇತುದಾರ ಆಸೀಮ್ ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ‌ ನಾಲ್ಕು…

Read More

ಸುಳುಕೋಡು ಜಯಣ್ಣ ನಿಧನ

Sulukodu Jayanna, a well-known farmer and philanthropist from Sulukodu village in Heddaripura GP limits near Ripponpete, passed away after a brief illness. His sudden demise has saddened villagers and well-wishers. ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳುಕೋಡು ಗ್ರಾಮದ ಯಶಸ್ವಿ ಕೃಷಿಕ ಸುಳುಕೋಡು ಜಯಣ್ಣ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ ನಿಧನರಾದರು. ಕೆಲವು ದಿನಗಳ ಹಿಂದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಬಿ.ಕೆ. ಹರೀಶ್ ನಿಧನ ರಿಪ್ಪನ್‌ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉತ್ತಮ ಕ್ರೀಡಾಪಟುವಾಗಿದ್ದ ಬಿ.ಕೆ. ಹರೀಶ್ ಅವರು ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಟ್ಟಣದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಹರೀಶ್ ಅವರು ಜನಪ್ರಿಯ ವ್ಯಕ್ತಿತ್ವವಾಗಿದ್ದರು. ಕ್ರೀಡಾಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು ಯುವಕರಿಗೆ ಪ್ರೇರಣೆಯಾಗಿದ್ದರು. ಮೃತರು ಪತ್ನಿ, ರಾಕೇಶ್ ಫರ್ಟಿಲೈಸರ್ ಸಂಸ್ಥೆಯ ಮಾಲೀಕರಾದ ಪುತ್ರ ರಾಕೇಶ್, ಪಟ್ಟಣದ ಗ್ರಾಮ ಪಂಚಾಯತ್ ಸದಸ್ಯೆಯಾಗಿರುವ ಸೊಸೆ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…

Read More

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ

ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಾತೃ ವಿಯೋಗ ಮಾಜಿ ಸಚಿವ ಹರತಾಳು ಹಾಲಪ್ಪ  ತಾಯಿ ಮಂಜಮ್ಮ (94) ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ವಯೋಸಹಜವಾಗಿ ಇಹಲೋಕ ತ್ಯಜಿಸಿದ್ದಾರೆ. ಮಂಜಮ್ಮನವರಿಗೆ 12 ಮಕ್ಕಳಿದ್ಫ಼ು , 9 ಗಂಡು ಮಕ್ಕಳು ಮತ್ತು 3 ಹೆಣ್ಣು ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ನಾಳೆ ಸ್ವಗ್ರಾಮ ಹೊಳೆಕೊಪ್ಪದಲ್ಲಿ ನೆರವೇರಲಿದೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ. ಮಂಜಮ್ಮನವರ ಬದುಕು ಸರಳತೆ, ಮೌಲ್ಯಗಳು ಮತ್ತು ಕುಟುಂಬದ ಒಗ್ಗಟ್ಟಿನಿಂದ ಕೂಡಿದ್ದು, ಮಕ್ಕಳಿಗೆ ಸದಾ ಪ್ರೇರಣೆಯಾಗಿತ್ತು. ಹರತಾಳು…

Read More

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ನೆರವೇರಿತು.

Read More

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ

ಶಿಕ್ಷಣ ಇಲಾಖೆ ನಿವೃತ್ತ ನೌಕರ ಕುಬೇರಪ್ಪ ನಿಧನ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕನಗರ ನಿವಾಸಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರ ಕುಬೇರಪ್ಪ(69) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಮೃತ ಕುಬೇರಪ್ಪ ಅವರು ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಲಕ ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪುತ್ರರಾದ ಕಾಂಗ್ರೆಸ್ ಮುಖಂಡ ಮಳವಳ್ಳಿ ಮಂಜುನಾಥ್ ,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು  ಅಗಲಿದ್ದಾರೆ.

Read More

ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More
Exit mobile version