Headlines

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ…

Read More

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ ರಿಪ್ಪನ್ ಪೇಟೆ : ಪಟ್ಟಣದ ಮಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಸಕ್ರೀಯ ಸದಸ್ಯರು ಗವಟೂರು ಶ್ರೀರಾಮನಗರ ನಿವಾಸಿಯಾದ ಮೊಹಮ್ಮದ್ ರಫ಼ಿ (54) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀರಾಮನಗರ ನಿವಾಸದಲ್ಲಿ ಶುಕ್ರವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು ಆದರೆ ಆ ಸಮಯದಲ್ಲಿ ವೈದ್ಯರು ಇಲ್ಲದ ಕಾರಣ ತತ್ತಕ್ಷಣ ಆಂಬುಲೆನ್ಸ್ ಮೂಲಕ ಶಿವಮೊಗ್ಗದ…

Read More

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ವಿನಯಶೀಲತೆ, ಧಾರ್ಮಿಕತೆ ಮತ್ತು ಕುಟುಂಬಮುಖಿ ಸ್ವಭಾವಕ್ಕಾಗಿ ಪರಿಚಿತರಾಗಿದ್ದ ಪುಣ್ಯವತಿ ರವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ಪತಿಯ ರಾಜಕೀಯ ಜೀವನಕ್ಕೆ ನಿಶ್ಶಬ್ದ ಶಕ್ತಿಯಾಗಿ ನಿಂತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಟುಂಬದಲ್ಲಿ ಅವರು ಎಲ್ಲರನ್ನೂ ಒಗ್ಗೂಡಿಸುವ ಅಸ್ತಿತ್ವವಾಗಿದ್ದರು. ಸರಳತೆ, ಸತ್ಯನಿಷ್ಠೆ ಮತ್ತು ಕುಟುಂಬ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದ ಪುಣ್ಯವತಿ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ

ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿಗೆ ಮಾತೃವಿಯೋಗ ಹೊಸನಗರ: ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ನಿಧನರಾದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪದಲ್ಲಿರುವ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ….

Read More

RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read More

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More