Headlines

ಕೂರಂಬಳ್ಳಿ ಗ್ರಾಮದ ಅಬಕಾರಿ ನಿರೀಕ್ಷಕ ಗಿರೀಶ್ ರವರಿಗೆ ಮಾತೃವಿಯೋಗ :

ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂರಂಬಳ್ಳಿ ಗ್ರಾಮದ ಸೀತಮ್ಮ(64) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತಿ ಚೂಡಪ್ಪ ಮಕ್ಕಳಾದ ಕೆ ಸಿ ಗಿರೀಶ್ , ಅಬಕಾರಿ ನಿರೀಕ್ಷಕರು ಉಡುಪಿ. ಮತ್ತೋರ್ವ ಮಗ ಪ್ರಕಾಶ್ ಪುತ್ರಿ ಚೇತನಾ ಹಾಗೂ ಸಹೋದರ ಸಹೋದರಿಯರನ್ನು ಬಿಟ್ಟು ಅಗಲಿದ್ದಾರೆ  ಮೃತರ ಅಂತ್ಯಕ್ರಿಯೆಯು ನಾಳೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಕೂರಂಬಳ್ಳಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More