Headlines

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ Former Prime Minister H.D. Deve Gowda’s wife Chennamma passes away at 85 in Bengaluru after prolonged illness. JDS leaders and family mourn her demise. ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರು ಕಂಡುಬಂದ…

Read More

PUC ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿ ₹67,600 ಸಂಬಳದ ಉದ್ಯೋಗ

PUC ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿ ₹67,600 ಸಂಬಳದ ಉದ್ಯೋಗ Karnataka Lokayukta Recruitment 2026: Apply online for 25 Clerk and Typist posts in Bengaluru. PUC-qualified candidates can apply before August 17. Check eligibility, salary, age limit and application details. ಬೆಂಗಳೂರು: ಪಿಯುಸಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭಿಸಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆ (Karnataka Lokayukta) 2026ನೇ…

Read More

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…

Read More

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ Sode Sri Math seers received a grand welcome in Kolavanka, Hosanagara during their padayatra for the ‘Gaddedinda Garbhagudige’ pure naivedya initiative. ರಿಪ್ಪನ್ ಪೇಟೆ : ದೇವರಿಗೆ ಸಮರ್ಪಿಸುವ ನೈವೇದ್ಯ ಸಂಪೂರ್ಣ ಶುದ್ಧವಾಗಿರಬೇಕು ಮತ್ತು ಅದರಲ್ಲಿ ರೈತರ ಶ್ರಮದ ಜೊತೆಗೆ ಭಕ್ತಿ ಬೆರೆತಿರಬೇಕು ಎಂಬ ಮಹತ್ವಾಕಾಂಕ್ಷೆಯ ‘ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ ಸಮರ್ಪಣಂ’ ಅಭಿಯಾನದ…

Read More

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ.!? ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಜುಲೈ 13 ಕೊನೆಯ ದಿನ Applications are invited for the National Teachers Award 2026. Eligible teachers, lecturers, headmasters, principals, and recently retired teachers can apply online before July 13, 2026. ಶಿವಮೊಗ್ಗ ಜು.08: 2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ….

Read More

ಹೈಕೋರ್ಟ್‌ನ ಐತಿಹಾಸಿಕ ತೀರ್ಪು: ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಹಕ್ಕಿಲ್ಲ, ತಂದೆಯದ್ದೇ ಪರಮಾಧಿಕಾರ

ಹೈಕೋರ್ಟ್‌ನ ಐತಿಹಾಸಿಕ ತೀರ್ಪು: ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಹಕ್ಕಿಲ್ಲ, ತಂದೆಯದ್ದೇ ಪರಮಾಧಿಕಾರ High Court clarifies that grandchildren have no birthright claim over a grandfather’s self-acquired property. Once inherited by the son, it becomes his personal property with full ownership rights. ಕೌಟುಂಬಿಕ ಆಸ್ತಿ ಹಂಚಿಕೆ ವಿಚಾರದಲ್ಲಿ ಮಹತ್ವದ ಸ್ಪಷ್ಟನೆ ನೀಡಿರುವ ಹೈಕೋರ್ಟ್, ತಾತನ ಸ್ವಯಾರ್ಜಿತ ಆಸ್ತಿಯಲ್ಲಿ ಮೊಮ್ಮಕ್ಕಳಿಗೆ ಜನ್ಮತಃ ಹಕ್ಕು ಇರುವುದಿಲ್ಲ ಎಂದು ಮಹತ್ವದ…

Read More

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest. ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು…

Read More

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್‌ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…

Read More

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ Veteran Kannada actor Dodanna has clarified that he is alive and healthy after false death rumors spread on social media. The actor urged fans not to believe fake news and expressed anger over the irresponsible posts. ಕನ್ನಡ ಚಿತ್ರರಂಗದ ಹಿರಿಯ ಹಾಗೂ…

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More