ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ
ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…