Headlines

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ

ಶಾಮನೂರು ಶಿವಶಂಕರಪ್ಪ ವಿಧಿವಶ | ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಸಂತಾಪ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ನಾಯಕರು ಹಾಗೂ ಶಾಸಕರಾದ  ಶಾಮನೂರು ಶಿವಶಂಕರಪ್ಪ ನಿಧನವು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೊಸನಗರ ತಾಲೂಕ್ ಅಖಿಲ ಭಾರತೀಯ ವೀರಶೈವ ಮಹಾಸಭಾ ಅಧ್ಯಕ್ಷರಾದ ಉಮೇಶ್ ಮಸರೂರು ಪತ್ರೀಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯ ನಾಯಕರೆಂದೇ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ತಮ್ಮ ನೇರ ನುಡಿ, ದೃಢ…

Read More

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April. 4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ After 4 years, elections for Zilla Panchayats and TPAs will finally be held in April. ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ After 4…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ | ರಿಪ್ಪನ್ ಪೇಟೆಯ ಕಾವ್ಯಾ ಸೇರಿದಂತೆ ಕರ್ನಾಟಕದ ಮೂರು ಕ್ರೀಡಾಪಟುಗಳಿಗೆ ಬಹುಮಾನದ ಜತೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ ವಿಶ್ವಕಪ್ ಜಯಿಸಿದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ. ತಂಡದಲ್ಲಿರುವ ಕರ್ನಾಟಕದ ಆಟಗಾರ್ತಿಯರ ಸಾಧನೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ, ಅವರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ…

Read More

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More