Headlines

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ Election Commission of India extends Karnataka SIR voter list revision schedule. Door-to-door BLO verification continues until August 17, draft electoral roll on August 24, and final voter list to be published on October 27. ನವದೆಹಲಿ, ಆ.7: ಕರ್ನಾಟಕದ…

Read More

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna withdraws his resignation decision after Chief Minister D.K. Shivakumar’s intervention, saying he will continue working for the Congress party despite missing a cabinet berth. ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ…

Read More

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ, ಸಿದ್ಧಾಂತಗಳ ಗೋರಿಯ ಮೇಲೆ ಸಚಿವ ಸಂಪುಟದ ಮೆರವಣಿಗೆ! Writer Rafi Rippon Pete criticises the Karnataka Congress cabinet expansion, alleging neglect of loyal leaders, lack of women’s representation, and exclusion of MLA Beluru Gopalakrishna. ​ಕಾಂಗ್ರೆಸ್ ಹೈಕಮಾಂಡ್ ಎಂಬುದು ದೆಹಲಿಯಲ್ಲೆಲ್ಲೋ ಕುಳಿತು ನ್ಯಾಯ, ನೀತಿ, ಧರ್ಮವನ್ನು ಪಾಲಿಸುವ…

Read More

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: 19 ನೂತನ ಸಚಿವರ ಪ್ರಮಾಣವಚನ, ಲೋಕಭವನದಲ್ಲಿ ಸರಳ ಸಮಾರಂಭ Karnataka Cabinet Expansion 2026: Nineteen MLAs, including Dr. Ajay Singh, Madhu Bangarappa, and S.S. Mallikarjun, were sworn in as ministers in the D.K. Shivakumar-led cabinet at Lok Bhavan, Bengaluru. ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ಮಂಗಳವಾರ 19 ಮಂದಿ ನೂತನ ಸಚಿವರು ಸೇರ್ಪಡೆಯಾದರು. ಬೆಂಗಳೂರಿನ…

Read More

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅಸಮಾಧಾನ: “ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ” ಘೋಷಣೆ Sagar MLA Beluru Gopalakrishna expresses strong dissatisfaction after being denied a ministerial berth in the Karnataka Cabinet and announces he will resign as MLA on August 4. ಶಿವಮೊಗ್ಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ನೂತನ 20 ಸಚಿವರ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ…

Read More

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ ನಿಧನ Former Prime Minister H.D. Deve Gowda’s wife Chennamma passes away at 85 in Bengaluru after prolonged illness. JDS leaders and family mourn her demise. ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನರಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆರೋಗ್ಯದಲ್ಲಿ ಏರುಪೇರು ಕಂಡುಬಂದ…

Read More

PUC ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿ ₹67,600 ಸಂಬಳದ ಉದ್ಯೋಗ

PUC ಪಾಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿ ₹67,600 ಸಂಬಳದ ಉದ್ಯೋಗ Karnataka Lokayukta Recruitment 2026: Apply online for 25 Clerk and Typist posts in Bengaluru. PUC-qualified candidates can apply before August 17. Check eligibility, salary, age limit and application details. ಬೆಂಗಳೂರು: ಪಿಯುಸಿ ಪೂರ್ಣಗೊಳಿಸಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭಿಸಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆ (Karnataka Lokayukta) 2026ನೇ…

Read More

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ

ಬ್ಯಾಂಕ್‌ಗಳ ದರ್ಬಾರಿಗೆ ಬ್ರೇಕ್ –  ಹೊಸನಗರದ ಎಸ್‌ಬಿಐ ಬ್ಯಾಂಕ್ ಗೆ ಗ್ರಾಹಕ ಆಯೋಗದ ದಂಡದ ಬಿಸಿ.!? ಈ ಸುದ್ದಿ ನೋಡಿ Shivamogga Consumer Commission fined SBI Hosanagara Branch for illegally collecting excess interest on an education loan. The bank has been ordered to refund ₹41,199 with interest and pay compensation to the customer. ಶಿವಮೊಗ್ಗ, ಜು. 25: ಕೇಂದ್ರ ಸರ್ಕಾರದ ಶೈಕ್ಷಣಿಕ ಸಾಲದ ಬಡ್ಡಿ…

Read More

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ

ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ: ಕೊಳವಂಕ ಗ್ರಾಮದಲ್ಲಿ ಸೋದೆ ಶ್ರೀಗಳ ಪಾದಯಾತ್ರೆಗೆ ಅಭೂತಪೂರ್ವ ಸ್ವಾಗತ Sode Sri Math seers received a grand welcome in Kolavanka, Hosanagara during their padayatra for the ‘Gaddedinda Garbhagudige’ pure naivedya initiative. ರಿಪ್ಪನ್ ಪೇಟೆ : ದೇವರಿಗೆ ಸಮರ್ಪಿಸುವ ನೈವೇದ್ಯ ಸಂಪೂರ್ಣ ಶುದ್ಧವಾಗಿರಬೇಕು ಮತ್ತು ಅದರಲ್ಲಿ ರೈತರ ಶ್ರಮದ ಜೊತೆಗೆ ಭಕ್ತಿ ಬೆರೆತಿರಬೇಕು ಎಂಬ ಮಹತ್ವಾಕಾಂಕ್ಷೆಯ ‘ಗದ್ದೆಯಿಂದ ಗರ್ಭಗುಡಿಗೆ ಶುದ್ಧ ನೈವೇದ್ಯ ಸಮರ್ಪಣಂ’ ಅಭಿಯಾನದ…

Read More

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ.!? ಇಲ್ಲಿದೆ ಮಾಹಿತಿ

ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಜುಲೈ 13 ಕೊನೆಯ ದಿನ Applications are invited for the National Teachers Award 2026. Eligible teachers, lecturers, headmasters, principals, and recently retired teachers can apply online before July 13, 2026. ಶಿವಮೊಗ್ಗ ಜು.08: 2026ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹರಿರುವ ಶಿಕ್ಷಕರು, ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ….

Read More