72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು

72 ಗಂಟೆಗಳ ಶೋಧದ ಬಳಿಕ ಸಿಕ್ಕಿದ ಬೆಂಗಳೂರಿನ ಮಹಿಳೆಯ ಮೃತದೇಹ – ಮೂಕಾಂಬಿಕಾ ಭಕ್ತೆಯ ಅಂತಿಮ ಆಸೆ ನೆರವೇರಿಸಿಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರಿನಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೌಪರ್ಣಿಕಾ ನದಿಯಲ್ಲಿ ಪತ್ತೆ – ಮಹಿಳೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿಯೇ ಅಂತ್ಯಕ್ರಿಯೆ – ಮಾನವೀಯತೆ ಮೆರೆದ ಸ್ಥಳೀಯರು ಕೊಲ್ಲೂರು : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ವಸುಧಾ ಚಕ್ರವರ್ತಿ (46) ಅವರ ಮೃತದೇಹ ಶನಿವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನ ಸೌಪರ್ಣಿಕಾ ನದಿಯಲ್ಲಿ ಪತ್ತೆಯಾಗಿದೆ. ಅವರು ಮೂಕಾಂಬಿಕಾ ದೇವಿಯ…

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More

ಧರ್ಮಸ್ಥಳ ಅನನ್ಯ ಭಟ್ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!???

ಧರ್ಮಸ್ಥಳ ಅನನ್ಯ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!??? ರಿಪ್ಪನ್ ಪೇಟೆ : ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೂ ರಿಪ್ಪನ್ ಪೇಟೆಗೂ ಲಿಂಕ್ ಇರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಲವು ಸಂಚಲನಕಾರಿ ಸಂಗತಿಗಳು ಬೆಳಕಿಗೆ ತಂದಿತ್ತು,ಹಾಗೇಯೆ ತನಿಖಾ ಪ್ರಕ್ರಿಯೆಯೂ ತೀವ್ರಗತಿಯಲ್ಲಿ ಸಾಗುತ್ತಿದೆ. ಇದೀಗ ಈ ಪ್ರಕರಣದ ತನಿಖೆಗೆ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡ (SIT) ಶಿವಮೊಗ್ಗ ಜಿಲ್ಲೆಯ…

Read More

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ

ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕಳೆನಾಶಕ ಹಾಕಿದ ಕ್ರೂರ ಕೃತ್ಯ: ಸಿಎಂ ಸಿದ್ದರಾಮಯ್ಯ ಖಂಡನೆ ಹೊಸನಗರ ತಾಲ್ಲೂಕಿನ ಹೂವಿನಕೋಣೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ರೂರ ಘಟನೆ ರಾಜ್ಯಾದ್ಯಾಂತ ಆತಂಕ ಉಂಟುಮಾಡಿದೆ. ಶಾಲೆಯ ನೀರಿನ ಟ್ಯಾಂಕ್‌ಗೆ ಅಪರಿಚಿತ ಕಿಡಿಗೇಡಿಗಳು ಕಳೆನಾಶಕ ಹಾಕಿರುವ ಘಟನೆನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ..!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More