Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!???

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸುತ್ತಾರ ಮಾಜಿ ಸಚಿವ ಹರತಾಳು ಹಾಲಪ್ಪ..!!??? ಮುಂಬರು ಸಾರ್ವತ್ರಿಕ ಚುನಾವಣೆಯಲ್ಲಿ 2019ರ ಚುನಾವಣೆಯಂತೆ ಅಭೂತಪರ್ವ ಗೆಲುವು ಸಾಧಿಸಿ ದೇಶಕ್ಕೆ 3ನೇ ಬಾರಿಗೆ ನರೇಂದ್ರ ಮೋದಿಯನ್ನ ಪ್ರಧಾನಿ ಮಾಡಲು ರಾಜ್ಯದಿಂದ ಅಧಿಕ ಸ್ಥಾನಗಳನ್ನು ಕೊಡುಗೆಯಾಗಿ ನೀಡಲು ಬಿಜೆಪಿ ಸಜ್ಜಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆ ಬಹುದೊಡ್ಡದಾಗಿ ಕ್ಷೇತ್ರ ಮತದಾರರನ್ನು ಕಾಡುತ್ತಿದೆ. ಆದರೆ ಏಳು ಬಾರಿ ಗೆದ್ದು…

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government

ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!| Postman Exclusive

ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..! ನಗುತೈತೆ ದೈವ ಅಲ್ಲಿ – ಅಳುತೈತೆ ಹಿರಿಯ ಜೀವ ಇಲ್ಲಿ….!!!ವಿಧಿಯಾಟ ಬಲ್ಲವರು ಯಾರು..??? ರಿಪ್ಪನ್‌ಪೇಟೆ : ಪ್ರತಿಯೊಬ್ಬರ ಬಾಳಲ್ಲಿ ವಿಧಿ ಎಂಬ ಕ್ರೂರಿ ಹೇಗೆಲ್ಲ ಆಟವಾಡುತ್ತದೆ ಎಂಬುವುದಕ್ಕೆ ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗ ಗುರುವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಕಥೆಯೇ ಸ್ಪಷ್ಟ ಉದಾಹರಣೆ, ಯುವಕನ ಕುಟುಂಬದ ಕಥೆಯನ್ನು ನೀವೊಮ್ಮೆ ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ಕಣ್ಣೀರು ಬರದೇ ಇರದು. ಬೈಕ್ ಅಪಘಾತದಲ್ಲಿ…

Read More

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu

ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಗೆ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿ ಪ್ರಧಾನ | Kalagodu ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ಕೊಡ ಮಾಡುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಲಾಗಿದ್ದ ಅಬ್ದುಲ್ ನಜೀರ್ ಸಾಬ್ ಜನ್ಮದಿನದ ಅಂಗವಾಗಿ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಡಾ||…

Read More

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳ ವಿವರ : ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ…

Read More

ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB

ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…

Read More