Headlines

RIPPONPETE | ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ

ಏನಾದರೂ ನಾ ತೆಗೆಯಲ್ಲ – ಹಾಗಾದರೇ ನಾನು ಬಿಡೋ ಪ್ರಶ್ನೆನೇ ಇಲ್ಲಾ  | ಇದು ತಹಶೀಲ್ದಾರ್ ರಶ್ಮಿ ಖಡಕ್ ಕಾರ್ಯಾಚರಣೆ ಶೈಲಿ ರಿಪ್ಪನ್‌ಪೇಟೆ ಪಟ್ಟಣದ ಬಹುದಿನಗಳ ಬೇಡಿಕೆಯ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿದ್ದ ಸಾಗರ ರಸ್ತೆಯ ಖಾಸಗಿ ಕಟ್ಟಡವನ್ನು ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ದಿಡೀರ್  ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳುವ ಮೂಲಕ ಕಟ್ಟಡದ ಮಾಲೀಕರಿಗೆ ಶಾಕ್ ನೀಡಿದ್ದಾರೆ. ಕಳೆದ ಒಂದು ವರ್ಷದಿಂದ ಈ ಅನಧೀಕೃತ ಕಟ್ಟಡದಿಂದಾಗಿ ದ್ವಿಪಥ ರಸ್ತೆ ಕಾಮಗಾರಿ ಸ್ಥಗಿತಗೊಂಡು ಸಾರ್ವಜನಿಕರು ಪರದಾಡುವ ಸ್ಥಿತಿ…

Read More

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!!

ಪರಿಸರಕ್ಕೆ ಮಾರಕವಾಗುತ್ತಿದೆ ಒಣಶುಂಠಿಗೆ ಬಳಸುತ್ತಿರುವ ಗಂಧಕ..!! ರಿಪ್ಪನ್‌ಪೇಟೆ: ಕಳೆದೆರಡು ವರ್ಷದಿಂದ ಹಸಿ ಶುಂಠಿಗೆ ಬೆಲೆ ಇಲ್ಲ. ಆದ್ದರಿಂದ ಕೆಲ ವ್ಯಾಪಾರಸ್ಥರು, ದಲ್ಲಾಳಿಗಳು, ಶ್ರೀಮಂತ ರೈತರು ಕಂಡು ಕೊಂಡ ಪರಿಹಾರ ಗಂಧಕ ಬಳಸಿ ಒಣ ಶುಂಠಿ ಮಾಡುವುದು !ಶುಂಠಿಗೆ ಬಣ್ಣ ಬರಲು ಹಾಗೂ ಮಾರುಕಟ್ಟೆ ಆಕರ್ಷಿಸಲು ಗಂಧಕ ಬಳಸುವ ತಂತ್ರಕ್ಕೆ ಅವರು ಮೊರೆ ಹೋಗಿದ್ದಾರೆ. ಇದರಿಂದ ಅವರ ಕೆಲಸವೇನೋ ಆಗಿದೆ. ಆದರೆ ಶುಂಠಿ ಸಂಸ್ಕರಣೆಗೆ ಬಳಸುವ ಗಂಧಕದ ಹೊಗೆಯು ವಾತಾವರಣದಲ್ಲಿ ಸೇರಿ ದುರ್ನಾತ ಬೀರುತ್ತಿದೆ. ಶುಂಠಿಗೆ ಗಂಧಕ ಬಳಸುವುದರಿಂದ…

Read More

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ

ಆರು ವರ್ಷಗಳಿಂದ ವಿಚ್ಚೇದನಕ್ಕೆ ಯತ್ನಿಸುತಿದ್ದ ಸೊರಬದ  ದಂಪತಿಗಳಿಗಳನ್ನು ಒಂದೂಗೂಡಿಸಿದ ಉಡುಪಿ ನ್ಯಾಯಾಲಯ ಉಡುಪಿ : ಕಳೆದ ಆರು ವರ್ಷಗಳಿಂದ ಪ್ರತ್ಯೇಕವಾಗಿದ್ದ ದಂಪತಿಗಳನ್ನು ಉಡುಪಿಯ ಕೌಟುಂಬಿಕ ನ್ಯಾಯಾಲಯ ಒಂದುಗೂಡಿಸಿ ಪರಸ್ಪರ ಮಾಲಾರ್ಪಣೆ ಮಾಡಿಸಿ ಸಿಹಿ ಹಂಚಿ ಸಂಭ್ರಮಿಸಿದ ಕ್ಷಣ ಶನಿವಾರ ನಡೆದ ರಾಷ್ಟ್ರಿಯ ಲೋಕ ಅದಾಲತ್‍ನಲ್ಲಿ ಸಾಕ್ಷಿಯಾಯಿತು. ಪ್ರಕರಣದ ಹಿನ್ನಲೆ: ಸೊರಬದ ರಾಘವೇಂದ್ರ ಆಚಾರ್ಯರವರು ಮಂದಾರ್ತಿ ಮುದ್ದುಮನೆಯ ಮಾಲತಿಯವರೊಂದಿಗೆ 2018 ನೇ ಏಪ್ರಿಲ್‍ನಲ್ಲಿ ಯಡ್ತಾಡಿಯ ಚಾಮುಂಡೇಶ್ವರಿ ಸಭಾ ಭವನದಲ್ಲಿ ವಿವಾಹ ಆಗಿದ್ದರು. ಮದುವೆ ಆದ ಸ್ವಲ್ಪ ಸಮಯದ ನಂತರ…

Read More

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರಧಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು

ಕಸ ಎಸೆಯುವವರಿಗೆ ವಿಭಿನ್ನ ಬ್ಯಾನರ್ ಮೂಲಕ ಪಿಂಡ ಪ್ರದಾನದ ಎಚ್ಚರಿಕೆ ಕೊಟ್ಟ ಸ್ಥಳೀಯರು ಮಂಗಳೂರು: ಸಾರ್ವಜನಿಕರು ಕಸ ಎಸೆಯುವ ಎಷ್ಟು  ಏರಿಯಾಗಳಿವೆಯೋ ಅದರಷ್ಟೇ ಗಲೀಜಾದ ಏರಿಯಾಗಳೂ ಇವೆ. ಕಸವನ್ನು ಜನ ಎಲ್ಲಿ ಬೇಕೆಂದರಲ್ಲಿ ಎಸೆದು ಪರಿಸರವನ್ನು ಹಾಳುಮಾಡುತ್ತಿದ್ದಾರೆ. ಇದನ್ನು ನಿಲ್ಲಿಸಲು ಹಾಕಿರುವಂಥ ಬ್ಯಾನರ್ ಒಂದು ಇದೀಗ  ಮಂಗಳೂರಿನ ಹಳ್ಳಿಯೊಂದರಲ್ಲಿ  ಕಂಡುಬಂದಿದೆ. ಎಲ್ಲೆಡೆ ವೈರಲ್ ಆಗುತ್ತಿದೆ. “ಕಸದೊಂದಿಗೆ ನಿಮ್ಮ ಪಿಂಡ ಪ್ರದಾನವನ್ನು ಸಹ ಇಲ್ಲೇ ಮಾಡುವ, ಕಸ ಬಿಸಾಡುವ ಆತ್ಮಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ” ಎಂದು ಬರೆದಿರುವ ಬ್ಯಾನರ್ ಒಂದನ್ನು…

Read More

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ…

Read More

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ

ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ ಶಿವಮೊಗ್ಗ : ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಿವಾರ ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ ದಂಪತಿಗಳ 6 ದಿನದ ಗಂಡು ಮಗುವಿಗೆ ಐದು ದಿನದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಾಗರ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More

Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ‌ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More