ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ | mooru mutthu

ಮೂರು ಮುತ್ತು ನಾಟಕದ ಕೀಕೀ ರಮನಾಥ ಪಾತ್ರಧಾರಿ ಅಶೋಕ್ ಶಾನಭಾಗ್ ನಿಧನ ಕುಂದಾಪುರದ ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಸೇರಿದಂತೆ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದರು. ಮೂರು ಮುತ್ತು ಎಂಬ ನಾಟಕದ ಮುಖಾಂತರ ರಿಪ್ಪನ್‌ಪೇಟೆ, ಹೊಸನಗರ ,ತೀರ್ಥಹಳ್ಳಿ ಸೇರಿದಂತೆ ಕರ್ನಾಟಕದದ್ಯಾಂತ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

BIG NEWS | ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕರಾದ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದೀಪಾವಳಿಗೆ ಮುನ್ನವೇ ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ಮತ್ತು ಬಿಎಸ್‌ವೈ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More

ಶರಾವತಿ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆ|sharavathi

ಇಂದು ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ ಸೇರಿದಂತೆ ಈ ಭಾಗದಲ್ಲಿ ಬಹಳ ವರ್ಷದಿಂದ ಬಾಕಿ ಇರುವ ಸಂತ್ರಸ್ಥ ಕುಟುಂಬಗಳ ಬೇಡಿಕೆಗಳ ಕುರಿತ ಪರಿಶೀಲನಾ ಸಭೆಯನ್ನು ನಡೆಸಲಾಯಿತು.  ಜಿಲ್ಲೆಯ ಶರಾವತಿ ಕಣಿವೆ ಜಲ ವಿದ್ಯುತ್ ಯೋಜನೆಯ ಸಂತ್ರಸ್ತರು ಹಾಗೂ ಅರಣ್ಯ ಹಕ್ಕು ಭೂ ಮಂಜೂರಾತಿ, 94 ಸಿ, 94 ಸಿಸಿ ಸೇರಿ ಮಲೆನಾಡು ಭಾಗದ ಸಮಸ್ಯೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಆಯಾ ಇಲಾಖೆಗಳ ಸಂಪುಟ…

Read More

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್!!! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ|Loan app

ಈ ಡಿಜಿಟಲ್ APP ಗಳ ಮೂಲಕ ಸಾಲ ನೀಡುವ ಅಕ್ರಮ ಕಂಪನಿಗಳು ಜನರಿಗೆ ಕಿರುಕುಳ ನೀಡಿವೆ. ಈ ಕಂಪನಿಗಳು ಸಾಲ ನೀಡಿ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಯಂತಹ ಹೆಜ್ಜೆ ಇಡಲು ಯತ್ನಿಸಿದಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ರಾಜಧಾನಿಯಲ್ಲಿ 2023ರಲ್ಲಿ ಲೋನ್‌ APP ಕಂಪೆನಿಗಳ ಕಿರುಕುಳದ ಸಂಬಂಧ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್‌ APP ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ…

Read More

JDS ಪಕ್ಷದಿಂದ ವಿಧಾನಸಭೆ ಉಪ ನಾಯಕಿಯಾಗಿ ಶಾರದಾ ಪೂರ್ಯಾ ನಾಯಕ್ ಆಯ್ಕೆ|

ವಿಧಾನಸಭೆಯ ಜೆಡಿಎಸ್ ಪಕ್ಷದಿಂದ ನಾಯಕರಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ನಾಯಕಿಯನ್ನಾಗಿ ಶಾಸಕಿ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಪಕ್ಷದ ವರಿಷ್ಠರು ವಿಧಾನಸಭೆಯ ನಾಯಕರನ್ನಾಗಿ ನೇಮಿಸಿದ್ದರೇ, ಉಪ ನಾಯಕಿಯನ್ನಾಗಿ ಶಿವಮೊಗ್ಗ ಗ್ರಾಮಾಂತರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕಿಯಾಗಿರುವಂತ ಶಾರದ ಪೂರ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ಪಕ್ಷದ ಏಕೈಕ ಮಹಿಳಾ ಶಾಸಕಿಯಾಗಿರುವಂತ ಶಾರಾ ಪೂರ್ಯಾ ನಾಯಕ್ ಅವರನ್ನು ವಿಧಾನಸಭೆಯ ಉಪ ನಾಯಕಿಯನ್ನಾಗಿ…

Read More

ಮಾನಸಿಕ ಖಿನ್ನತೆಗೊಳಗಾಗಿದ್ದ ಹೊಸನಗರ ತಾಲೂಕಿನ ಯುವಕನನ್ನು ಭೇಟಿಯಾದ ಚಿತ್ರನಟ ದರ್ಶನ್ – ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ|DBOSS

ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾಗಿದ್ದ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕನನ್ನು ದರ್ಶನ್ ಇಂದು ಭೇಟಿಯಾಗಿದ್ದಾರೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ ಅಭಿಮಾನವನ್ನಿಟ್ಟು ಕೊಂಡಿರುವ ಸುದೀಪ ದರ್ಶನ್ ರವರನ್ನು ಹಲವು ಬಾರಿ ಭೇಟಿ ಮಾಡಲು ಪ್ರಯತ್ನಿಸಿ ವಿಫಲನಾಗಿ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನ ಬಗ್ಗೆ ಇತ್ತೀಚಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಗಮನಕ್ಕೆ ಬಂದಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆ ಕಳೆದ ವಾರ ಯುವಕನನ್ನು ಆತನ ಮನೆಯಲ್ಲಿ ಭೇಟಿ ಮಾಡಿ ಸಂದರ್ಶಿಸಿ ಈ…

Read More

ಎಲ್ಲಾ ಐದು ಗ್ಯಾರಂಟಿಗಳನ್ನು ಅಧಿಕೃತವಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ : ಗ್ಯಾರೆಂಟಿ ಪಡೆಯಲು ಏನು ಮಾಡಬೇಕು? ಯಾರಿಗೆಲ್ಲ ಸಿಗಲಿದೆ ಉಚಿತ ಯೋಜನೆ!!! ಇಲ್ಲಿದೆ ಸಂಪೂರ್ಣ ಮಾಹಿತಿ|congress

ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಘೋಷಿಸಿದ ಐದು ಗ್ಯಾರೆಂಟಿಯನ್ನು ಜಾರಿಗೊಳಿಸುವ ಘೋಷಣೆ ಮಾಡಿದೆ. ಮಹತ್ವದ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಸರ್ಕಾರ, 5 ಗ್ಯಾರೆಂಟಿ ಯೋಜನೆ ಜಾರಿಗೊಳಿಸಿದೆ. ಐದು ಯೋಜನೆಗಳು ಮಹಿಳೆಯರ ಬಸ್ ಪ್ರಯಾಣ ಜೂನ್ 11 ರಿಂದ ಆರಂಭಗೊಂಡರೆ, ಇತರ ನಾಲ್ಕು ಯೋಜನೆಗಳು ಜುಲೈ 1 ರಿಂದ ಆರಂಭಗೊಳ್ಳುತ್ತಿದೆ. ಗ್ಯಾರೆಂಟಿ ಯೋಜನೆ ಜಾರಿ ಕುರಿತು ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಗ್ಯಾರೆಂಟಿ ಯೋಜನೆ ಪಡೆಯಲು ಅರ್ಹರು ಯಾವ ದಾಖಲೆ ನೀಡಬೇಕು…

Read More