ಶರಾವತಿ ಸಂತ್ರಸ್ಥರ ಹೋರಾಟಕ್ಕೆ ಹಿನ್ನಡೆ – ಕರ್ನಾಟಕದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ|sharavathi

ಕರ್ನಾಟಕ ರಾಜ್ಯದ ಜನತೆಗೆ ಬೆಳಕು ನೀಡಲು ತಮ್ಮ ಜೀವನವನ್ನೇ ನೀಡಿರುವ ಶರಾವತಿ ಸಂತ್ರಸ್ತರ ಹೋರಾಟಕ್ಕೆ ಹಿನ್ನಡೆಯಾಗಿದ್ದು, ಶರಾವತಿ ಕಣಿವೆ ಹೈಡ್ರೋ ಎಲೆಕ್ಟ್ರಿಕ್ ಯೋಜನೆಯಿಂದ ಹಾನಿಗೊಳಗಾದ ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಾಸಿಸುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು 1958 ರಿಂದ 1969 ರವರೆಗೆ ನೀಡಲಾದ ಒಟ್ಟು 9,129 ಎಕರೆ ಅರಣ್ಯ ಭೂಮಿಯನ್ನು ಮೀಸಲಿಡುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಪರಿಸರ ಸಚಿವಾಲಯ ತಿರಸ್ಕರಿಸಿದೆ. ಸುಪ್ರೀಂ ಆದೇಶವನ್ನು ಉಲ್ಲೇಖಿಸಿ ಕೇಂದ್ರ ಸಚಿವಾಲಯ ಕರ್ನಾಟಕ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಹೌದು, ಶಿವಮೊಗ್ಗ ಜಿಲ್ಲೆಯ…

Read More

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ರಾಜ್ಯದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆ ಮೇ 31 ರಿಂದ ಆರಂಭವಾಗಲಿದ್ದು, ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31 ರಿಂದ ಆರಂಭವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆ ನೂತನ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಶಾಲಾ ಆರಂಭದ ಬಗ್ಗೆ ಫೇಸ್‌ ಬುಕ್‌ ನಲ್ಲಿ ಪೋಸ್ಟ್ ಹಾಕಿ, ಶುಭಾಶಯ ತಿಳಿಸಿದ್ದಾರೆ. ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ….

Read More

ಸಚಿವರ ಪ್ರಮಾಣವಚನ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ..??? ಇಲ್ಲಿದೆ ಸಂಪೂರ್ಣ ಮಾಹಿತಿ|Cabinet

ಕರ್ನಾಟಕ ರಾಜ್ಯ ಸರ್ಕಾರದ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವರಿಗೆ ಈ ರೀತಿಯಾಗಿ ಖಾತೆ ಹಂಚಿಕೆ ಮಾಡಲಾಗಿದೆ ಎನ್ನಲಾಗುತಿದ್ದು ಆ ಪಟ್ಟಿ ಇಲ್ಲಿದೆ. ಯಾರಿಗೆ ಯಾವ್ಯಾವ ಜವಾಬ್ದಾರಿ..? ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಡಾ.ಜಿ.ಪರಮೇಶ್ವರ್ -ಗೃಹ ಸಚಿವ…

Read More

ಡಿ ಕೆ ಸುರೇಶ್ ನಿವಾಸದಲ್ಲಿ ಶಾಸಕರು ಹಾಗೂ ಆಪ್ತರೊಂದಿಗೆ ಡಿಕೆಶಿ ಸಮಾಲೋಚನೆ – ಬೇಳೂರು ,ಆರ್ ಎಂ ಮಂಜುನಾಥ್ ಗೌಡ ಭಾಗಿ|DK

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ…

Read More

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

ನಾಳೆ SSLC ಫಲಿತಾಂಶ ಪ್ರಕಟ – ಕಡಿಮೆ ಅಂಕ ಅಥವಾ ಫೇಲ್ ಆಗುತ್ತೀರಿ ಎಂದನಿಸಿದರೆ ಇದನ್ನು ಒಮ್ಮೆ ಓದಿ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ನಾಳೆ ಬೆಳಗ್ಗೆ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸೋ ಫಲಿತಾಂಶ ಬಿಡುಗಡೆ ಆಗುತ್ತಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEEB) ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ….

Read More

IPLಬೆಂಗಳೂರು – ರಾಜಸ್ಥಾನ ಪಂದ್ಯಾವಳಿಯಲ್ಲಿ ಸಾಗರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪ್ಲೇ ಕಾರ್ಡ್ ಪ್ರದರ್ಶನ

ಸಾಗರ : ವಿಧಾನಸಭಾ ಚುನಾವಣೆ ಈ ಬಾರಿ ಕದನ ಕುತೂಹಲವಾಗಿದೆ. ಅದರಲ್ಲೂ ಮಲೆನಾಡಿನ ಕ್ಷೇತ್ರಗಳು ರಣ ರೋಚಕವಾಗಿದೆ. ಅದರಲ್ಲೂ ಸಾಗರದಲ್ಲಿ ಚುನಾವಣೆ ಕಾವು ರಂಗೇರಿದೆ.  ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಬಿಜೆಪಿ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪನವರ ನಡುವೆ ಈ ಬಾರಿ ಸೆಣಸಾಟ ಜೋರಾಗಿದೆ. ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆಡೆದ ಆರ್ ಸಿ ಬಿ ಮತ್ತು ರಾಜಸ್ಥಾನದ ಪಂದ್ಯದ ವೇಳೆ ಸಾಗರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರಿನ ಪ್ಲೆ ಕಾರ್ಡ್ ಹಿಡಿದು ಸಾಗರದ ಬಾಳೆಗುಂಡಿ…

Read More

ಇಂದಿನಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ – ವಿದ್ಯಾರ್ಥಿಗಳಿಗೆ ಇಲ್ಲಿದೆ ಅಗತ್ಯ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಸುಸೂತ್ರವಾಗಿ ನಡೆಯಲು ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷೆಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್ ಫೋನ್ ನಂತಹ ಸಾಧನಗಳನ್ನು ತರುವಂತಿಲ್ಲ.  ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಗಳನ್ನು ಅಧಿಕಾರಿಗಳು ಆದೇಶ…

Read More

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ದ ಅನುಮತಿ ನೀಡಿದ ಹೈಕೋರ್ಟ್

5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಸುತ್ತೋಲೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಜಿ‌.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು, ಪರೀಕ್ಷೆ ನಡೆಸಲು ಅನುಮತಿ ನೀಡಿದೆ.  ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ರದ್ದುಗೊಳಿಸಿದ್ದು ‘ಪಠ್ಯ ಕ್ರಮ ಬಿಟ್ಟು ಬೇರೆ ಪ್ರಶ್ನೆ ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ’ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ನೋಂದಾಯಿತ…

Read More

ಕರ್ನಾಟಕ ವಿಧಾನಸಭಾ ಚುನಾವಣೆ 2023 – 224 ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…!!

ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತಿದ್ದು ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಅಳೆದು ತೂಗಿ ಆಯ್ಕೆ ಮಾಡುತ್ತಿವೆ.ಇದರಲ್ಲಿ ಜೆಡಿಎಸ್ ಪಕ್ಷ ಒಂದು ಹೆಜ್ಜೆ ಮುಂದೆ ಹೋಗಿ ಈಗಾಗಲೇ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮುಂಬರುವಂತಹ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಯಾವ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗುತ್ತಿದೆ ಎನ್ನುವ ಸಂಭವನೀಯ ಪಟ್ಟಿ ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಕಾಂಗ್ರೆಸ್ ಸಂಭವನೀಯರ ಪಟ್ಟಿ ಬೆಂಗಳೂರು ನಗರ ಗಾಂಧಿನಗರ- ದಿನೇಶ್ ಗುಂಡೂರಾವ್…

Read More