ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಪರಿಹಾರಕ್ಕೆ ವಿಧಾನ ಸೌಧದಲ್ಲಿ ಸಭೆ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶುಕ್ರವಾರ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ಮಹತ್ವದ ಸಭೆ ನಡೆಯಿತು. ಸೊಪ್ಪಿನ ಬೆಟ್ಟ, ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆದಳ ಪತ್ರಗಳನ್ನು ಕಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ…

Read More

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ – 66.14 ಶೇಕಡ ರಿಸಲ್ಟ್‌, ದಕ್ಷಿಣ ಕನ್ನಡ ಪ್ರಥಮ,ಶಿವಮೊಗ್ಗಕ್ಕೆ ನಾಲ್ಕನೇ ಸ್ಥಾನ, ಹುಡುಗಿಯರೇ ಮೇಲುಗೈ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC result 2025) ಪ್ರಕಟವಾಗಿದ್ದು, ರಾಜ್ಯದಲ್ಲಿ ಈ ಬಾರಿ 66.14 ಶೇಕಡ ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, 625 ಅಂಕಗಳಲ್ಲಿ 625 ಅಂಕ ಪಡೆದಿದ್ದಾರೆ. ಎಂದಿನಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ (ಶೇ.91.12) ಹಾಗೂ ಉಡುಪಿ (ಶೇ. 89.96)…

Read More

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.!

ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯ ರಾಸಲೀಲೆ : ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆ.! ನೂರಾರು ಯುವತಿಯರ ಜೊತೆ ಕಾಲೇಜು ವಿದ್ಯಾರ್ಥಿಯೋರ್ವ ರಾಸಲೀಲೆ ನಡೆಸಿದ್ದು, ಮೊಬೈಲ್ ನಲ್ಲಿ ಹಲವು ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಅನ್ಯ ಕೋಮಿನ ಯುವಕನ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಅವರು ಮೊಬೈಲ್ ತಪಾಸಣೆ ಮಾಡಿದಾಗ ಅಶ್ಲೀಲ ವೀಡಿಯೋಗಳ ಗ್ಯಾಲರಿ…

Read More

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ

ಗಂಡ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತಾ?: ಪತಿ ಕತ್ತಿಗೆ ಚಾಕು ಇರಿದ ಪತ್ನಿ ಪತ್ನಿಯೇ ಪತಿ ಕತ್ತಿಗೆ ಚಾಕು ಹಾಕಿ ಕೊಲೆಗೆ ಯತ್ನಿಸಿರುವಂತಹ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಸುಕಿನ ಜಾವ ನಗರದ ಆಲಕುಂಟೆ ನಗರದಲ್ಲಿರುವ ಮನೆಯಲ್ಲಿ ಪತ್ನಿ ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜೀತ್ ರಾಠೋಡ್ ನನ್ನು ಕೊಲೆ ಮಾಡಲು ಮುಂದಾಗಿದ್ದಾಳೆ. ಪತಿ ಗಾಢ ನಿದ್ರೆಯಲ್ಲಿದ್ದಾಗ ಚಾಕುವಿನಿಂದ ಕತ್ತಿಗೆ ಬಲವಾಗಿ ಇರಿದಿದ್ದಾಳೆ. ಘಟನೆ ವೇಳೆ ಅಜೀತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಕೂಡಲೇ ಅವರನ್ನು ನಗರ…

Read More

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ

ಪ್ಲೀಸ್..! ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ – ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು SSLC ವಿದ್ಯಾರ್ಥಿಯ ವಿಚಿತ್ರ ಬೇಡಿಕೆ ಚಿಕ್ಕೋಡಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟಿರುವ ಬರವಣಿಗೆಗಳು ಬೆಳಗಾವಿಯ ಚಿಕ್ಕೋಡಿ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ. ನಾನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ ಮಾಡುತ್ತೇನೆ ಅಂದಿದ್ದಾಳೆ. ಪ್ಲೀಸ್ ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ….

Read More

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸೌಜನ್ಯ ಪ್ರಕರಣ – ಯುಟ್ಯೂಬರ್ ಸಮೀರ್ ವಿರುದ್ಧ ಹರ್ಷೇಂದ್ರ ಹೆಗ್ಗಡೆ  10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂ ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೋ ಪ್ರಕರಣ ಸಂಬಂಧ 10 ಕೋಟಿ…

Read More

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅರೆಸ್ಟ್ ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ‘ಮಂಜುನಾಥ್ ಗೌಡ’ ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿ  ಬಂಧಿಸಿದ್ದಾರೆ. ಏ.8 ರಂದು ಮಂಜುನಾಥ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಗೆಸ್ಟ್ಹೌಸ್ ಮೇಲೂ ದಾಳಿ ನಡೆಸಲಾಗಿತ್ತು. ಇಂದು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018…

Read More

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ

PU RESULTS | ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ದೀಕ್ಷಾ ರಾಜ್ಯಕ್ಕೆ ಪ್ರಥಮ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣಾ ಸಂಸ್ಥೆಯ  ವಿದ್ಯಾರ್ಥಿನಿ ದೀಕ್ಷಾ ಆರ್​ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ  ಪ್ರಥಮ ಸ್ಥಾನ ಪಡೆದಿದ್ದಾರೆ. ದೀಕ್ಷಾ ತೀರ್ಥಹಳ್ಳಿಯ ಬೆಟ್ಟಮಕ್ಕಿಯ ನಿವಾಸಿ ರಾಘವೇಂದ್ರ ಕಲ್ಕೂರ್​ ಹಾಗೂ ಉಷಾ ದಂಪತಿಯ ಪುತ್ರಿಯಾಗಿದ್ದಾರೆ. ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಬಾಗದಲ್ಲಿ 600 ಕ್ಕೆ 599 ಅಂಕ ಗಳಿಸಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಹೆಮ್ಮೆಯನ್ನು ತಂದಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಈ ಬಾರಿ…

Read More

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ…

Read More