Headlines

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ

ಪ್ರಿಯಕರನ ಕೊಲೆಯಲ್ಲಿ ಅಂತ್ಯವಾಯ್ತು ಮದುವೆ ಮಾತುಕತೆ – ಪ್ರೇಯಸಿ ಸೇರಿದಂತೆ ಆರು ಜನರ ಬಂಧನ ಮದುವೆ ಮಾತುಕತೆಯೊಂದು ಯುವಕನ ಸಹೋದರನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಕಲಬುರಗಿ ನಗರದ ಹೊರ ವಲಯ ನಾಗನಹಳ್ಳಿಯಲ್ಲಿ ನಡೆದಿದ್ದು, ಘಟನೆ ಸಂಬಂಧ ಪ್ರೀತಿಸಿದ ಯುವತಿ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಹಳ್ಳಿಯ ಸಚಿನ್ ಹಾಗೂ ಉಷಾ ಅಲಿಯಾಸ್ ವೈಷ್ಣವಿ ಪ್ರೀತಿಸುತ್ತಿದ್ದರಂತೆ.ಈ ಹಿನ್ನೆಲೆಯಲ್ಲಿ ಉಷಾ ಸಹೋದರ ವರುಣಕುಮಾರ ಹಾಗೂ ಇತರರೊಂದಿಗೆ ಸಚಿನ್ ಮನೆಗೆ ಮದುವೆ…

Read More

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ

ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…

Read More

ಶಾಲಾ ಮಕ್ಕಳಿಗೆ ಸಮವಸ್ತ್ರ , ಬ್ಯಾಗ್ ವಿತರಣೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ್ ಪಟ್ಟಣದ ಶಿಕ್ಷಣ ಪ್ರೇಮಿ ನೂರ ಅಹ್ಮದ್ ಮಳಗಿ ರವರು ಜಮಾದಾರ್ ಓಣಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಎಲ್ ಕೆಜಿ ಮಕ್ಕಳಿಗೆ ಸಮವಸ್ತ್ರಗಳು ಹಾಗೂ ಪುಸ್ತಕ, ಬ್ಯಾಗ್ ವಿತರಿಸಿದರು. ಶಿಗ್ಗಾವಿ ಸವಣೂರ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ನೂರ್ ಅಹ್ಮದ್ ಮಳಗಿ ಬಡ ಮಕ್ಕಳಿಗೆ ಸತತವಾಗಿ ಕ್ಷೇತ್ರದಲ್ಲಿ ಅನೇಕ ಸ್ಕೂಲ್ ಗಳಿಗೆ ಬ್ಯಾಗ್ ಗಳನ್ನು ಕೊಡುತ್ತಿರುವ ಶಿಕ್ಷಣ ಪ್ರೇಮಿಯಾಗಿದ್ದು, ಉಚಿತ ಸ್ಕೂಲ್ ಬ್ಯಾಗ್ ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಪಾಠೋಪಕರಣ ವಿತರಿಸುವ ಮೂಲಕ ಶೈಕ್ಷಣಿಕ…

Read More

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ

ಮಾಜಿ ಸಚಿವ ಕೆ ಹೆಚ್ ಶ್ರೀನಿವಾಸ್ ನಿಧನ ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಚ್‌ಶ್ರೀನಿವಾಸ್‌( KH Srinivas) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್‌ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ವಕೀಲರಾಗಿ. ಕೃಷಿಕರೂ ಆಗಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನೆಮಾದಲ್ಲೂ ಅಭಿನಯಿಸಿದ್ದರು.ಶ್ರೀನಿವಾಸ್‌ ಅವರಿಗೆ 86 ವರ್ಷ ವಯಸ್ಸಾಗಿತ್ತು.ಕೆಲ ದಿನಗಳಿಂದ…

Read More

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ – ಸಾಮಾನ್ಯರೂ ಗೆಲ್ಲಬಹುದು ಸ್ವಂತ ಮನೆ

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ

ಅಮೆರಿಕಾದ ಅಕ್ಕ ಸಮ್ಮೇಳನಕ್ಕೆ ಒಕ್ಕಲಿಗರ ಸಂಘದ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ ದಂಪತಿಗಳಿಗೆ ಆಹ್ವಾನ ರಿಪ್ಪನ್ ಪೇಟೆ :  ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ರಿಪ್ಪನ್ ಪೇಟೆ ರೋಟರಿ ಕ್ಲಬ್‌ನ ಸಂಸ್ಥಾಪಕ ಅಧ್ಯಕ್ಷ ಎಂ ಬಿ. ಲಕ್ಷ್ಮಣಗೌಡ ದಂಪತಿಗಳು ಈ ತಿಂಗಳು ಅಮೆರಿಕಾದ ವರ್ಜೀನಿಯಾದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 12ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ ಬಿ ಲಕ್ಷ್ಮಣಗೌಡ ಅಮೆರಿಕಾದಲ್ಲಿ ನಡೆಯುವ ಅಕ್ಕ…

Read More

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಬೈಕ್ ಗೆ ಬೆಂಕಿ ಹಚ್ಚಿದ ಯುವಕ ದೂರು ಸಲ್ಲಿಸಲು ತೆರಳಿದ್ದ ತನ್ನ ತಾಯಿಗೆ ಪೊಲೀಸರು ಬೈದಿದ್ದಾರೆ ಎಂಬ ಕೋಪಕ್ಕೆ ತನ್ನ ಬೈಕ್‌ಗೆ ಯುವಕನೊಬ್ಬ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ವಿಧಾನಸೌಧದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತ ಕೃತ್ಯವೆಸಗಿದ್ದಾನೆ. ಬೆಂಗಳೂರಿನ ವಿಧಾನಸೌಧ ಹಾಗು ಹೈಕೋರ್ಟ್ ನಡುವಿನ ರಸ್ತೆಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಬೆಂಕಿ ಹಚ್ಚಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರೋ ಪೃಥ್ವಿರಾಜ್ ನಾನು…

Read More

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ

Coffee shop ವಾಶ್ ರೂಮ್ ನಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ವೀಡಿಯೋ – ಶಿವಮೊಗ್ಗ ಮೂಲದ ಆರೋಪಿಯ ಬಂಧನ ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ ಆರೋಪಿ. ಬೆಂಗಳೂರಿನ ಬಿಇಎಲ್ ರಸ್ತೆಯ ಥರ್ಡ್ ವೇವ್ ಕೆಫೆಯಲ್ಲಿ ಈ ಘಟನೆ ನಡೆದಿದೆ. ಕೆಫೆಯಲ್ಲಿ ಕಾಫಿ ಮೇಕರ್ ಆಗಿದ್ದ ಮನೋಜ್ ತನ್ನ ಮೊಬೈಲ್ ನ್ನು ಫ್ಲೈಟ್ ಮೋಡ್ ನಲ್ಲಿ…

Read More

ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More