Headlines

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು

Shivamogga | ಮೋದಿ ಸಮಾವೇಶದಲ್ಲಿ ಕುಮಾರ್‌ ಬಂಗಾರಪ್ಪ ಪ್ರತ್ಯಕ್ಷ , ಕೆ ಎಸ್ ಈಶ್ವರಪ್ಪ ಗೈರು ಶಿವಮೊಗ್ಗ :  ನಗರದ ಫ್ರೀಡಂ ಪಾರ್ಕಿನಲ್ಲಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದು ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಿಜೆಪಿಯ ಹಿರಿಯ ಮುಖಂಡ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ನಡುವೆ ಬಿಜೆಪಿಯಿಯ ಹಲವು  ಕಾರ್ಯಕ್ರಮಗಳಲ್ಲಿ ದೂರ ಉಳಿದಿದ್ದ ಇನ್ನೇನು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಎಂದು ಹಲವು…

Read More

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

 ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…

Read More

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..???| election

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ – ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಕರ್ನಾಟಕದಲ್ಲಿ ಯಾವಾಗ ಮತದಾನ..??? ಕೇಂದ್ರ ಚುನಾವಣಾ ಆಯೋಗವು ಇಂದು ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗದ ಘೋಷಣೆಯಂತೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯು 2 ಹಂತದಲ್ಲಿ ನಡೆಯಲಿದೆ. ಶನಿವಾರದಿಂದಲೇ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫಲಿತಾಂಶ ಬರುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26ರಂದು ನಡೆಯಲಿದ್ದರೆ, ಎರಡನೇ ಹಂತದ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? BSY

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು | ಪ್ರಕರಣದ ಬಗ್ಗೆ ಬಿಎಸ್ವೈ ಹೇಳಿದ್ದೇನು..?? ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ…

Read More

ಲೋಕಸಭಾ ಚುನಾವಣೆ – ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ : ಪ್ರತಾಪ್ ಸಿಂಹ ,ಕಟೀಲ್ ಕೈತಪ್ಪಿದ ಟಿಕೆಟ್

ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಮೈಸೂರು-ಕೊಡಗು ಕ್ಷೇತ್ರದಿಂದ ರಾಜಕುಮಾರ ಯದುವೀರ್‌ ಒಡೆಯರ್‌ಗೆ ಬಿಜೆಪಿ ಟಿಕೆಟ್‌ ನೀಡಿದೆ. ಅಚ್ಚರಿ ಮೂಡಿಸಿದ್ದ ಕ್ಷೇತ್ರ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಟಿಕೆಟ್ ಲಭ್ಯವಾಗಿದೆ. ಶಿವಮೊಗ್ಗದಲ್ಲಿ ನಿರೀಕ್ಷೆಯಂತೆ ಸಂಸದ ಬಿ.ವೈ.ರಾಘವೇಂದ್ರರವರು ಟಿಕೆಟ್ ಪಡೆದುಕೊಂಡಿದ್ದಾರೆ. ಹಿಂದಿನ ಎರಡು ಬಾರಿ ಈ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಪ್ರತಾಪ್‌ ಸಿಂಹ…

Read More

5,8 ಮತ್ತು 9ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ..!!ಗೊಂದಲದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು

5,8 ಮತ್ತು 9ನೇ ತರಗತಿಗಳಿಗೆ ಕರ್ನಾಟಕ ಸರ್ಕಾರ ನಡೆಸುತ್ತಿರುವ ಬೋರ್ಡ್ ಪರೀಕ್ಷೆಗಳನ್ನು ನಡೆಸದಂತೆ ನ್ಯಾಯಮೂರ್ತಿಗಳಾದ ಬೆಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ತಡೆ ನೀಡಿದೆ. 5, 8, 9 ಹಾಗೂ 11 ನೇ ತರಗತಿಗಳ ಬೋರ್ಡ್​ ಪರೀಕ್ಷೆಗೆ ಅನುಮತಿ ನೀಡುವ ಕರ್ನಾಟಕ ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ…

Read More

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | HDD

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ (HD Devegowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ (Hospital ) ದಾಖಲಿಸಲಾಗಿದೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ (Manipal Hospital ) ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ. ದೇವೇಗೌಡರಿಗೆ ಇಂದು(ಗುರುವಾರ) ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ…

Read More

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News

ಅನೈತಿಕ‌ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News ಅದೇಷ್ಟೋ ತಂದೆ ತಾಯಂದಿರು ಮಕ್ಕಳಿಗಾಗಿ ಹರಕೆ ಹೊತ್ತು ಗುಡಿ ಗೋಪುರಗಳನ್ನು ಸುತ್ತವುದನ್ನು ನೋಡಿದ್ದೇವೆ ಆದರೆ‌ ಇಲ್ಲೊಬ್ಬಳು ಪಾಪಿ ತಾಯಿ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೇ ಕಾರಣಕ್ಕೆ ತಾನೇ ಹೆತ್ತು ಹೊತ್ತು‌ಬೆಳೆಸಿದ ಐದು ವರ್ಷದ ಮಗುವನ್ನು ಮಸಣಕ್ಕೆ ಕಳುಹಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಸಹನಾ ಹಿರೇಮಠ(05) ಮೃತ ದುರ್ಧೈವಿಯಾಗಿದ್ದು, ಐದು ವರ್ಷದ ಈ ಮಗು ತಾನು ಮಾಡದೇ…

Read More

Belagavi | ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..?

ಪತಿ ಹಾಗೂ ಮಗನನ್ನು ಬಿಟ್ಟು ವಿವಾಹಿತ ಪುರುಷನೊಂದಿಗೆ ಪರಾರಿಯಾದ ಮಹಿಳೆ..! ಮುಂದಾಗಿದ್ದೇನು ಗೊತ್ತಾ..? ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ವಿವಾಹಿತ ಮಹಿಳೆ ಹಾಗೂ ವಿವಾಹಿತ ಪುರುಷ ಓಡಿಹೋಗಿರುವ ಘಟನೆ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ. ರೇಣುಕಾ ವಾಲೀಕರ್ ಹಾಗೂ ಲಗಮ ವಾಲೀಕರ್ ಎಂಬ ವಿವಾಹಿತ ಜೋಡಿಯೊಂದು ಹೊಸ ಜೀವನ ಬಯಸಿ ತಮ್ಮ ಮನೆಯಿಂದ ಓಡಿಹೋಗಿದ್ದಾರೆ. ರೇಣುಕಾ ವಾಲೀಕಾರ್ ಎಂಬುವವರಿಗೆ 10 ವರ್ಷಗಳ ಹಿಂದೆ ಮದುವೆ ಆಗಿತ್ತು. ತಮ್ಮ ಮನೆಯ…

Read More

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ | GKB

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ – ಆರ್ ಎಂಎಂ, ಕಿಮ್ಮನೆ, ಶ್ರೀಕಾಂತ್ ಸೇರಿ ಗಣ್ಯರ ಭೇಟಿ : ಶುಭಾಶಯ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರಂ ವನವಿಕಾಸ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಆಯನೂರು ಮಂಜುನಾಥ್, ಆರ್.ಎಂ.ಮಂಜುನಾಥ್ ಗೌಡರು, ನಟ ಶ್ರೀನಗರ ಕಿಟ್ಟಿ,…

Read More