Headlines

ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ

Vinanti AY, a Health Protection Officer from Ripponpete, secured first rank in the BA degree examination conducted by Karnataka State Open University and received her degree at the Mysuru convocation ceremony. ಬಿಎ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್: ಆರೋಗ್ಯ ಸಂರಕ್ಷಣಾಧಿಕಾರಿ ವಿನಂತಿ ರವರಿಗೆ ರಾಜ್ಯಮಟ್ಟದ ಶೈಕ್ಷಣಿಕ ಗೌರವ ರಿಪ್ಪನ್‌ಪೇಟೆ : ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ (ಕೆಎಂಒಯು) ಬಿಎ ಪದವಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್…

Read More

ದೇವಿ ದರ್ಶನ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ | ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಕೆಲಕಾಲ ಆತಂಕ

ದೇವಿ ದರ್ಶನ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ | ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಆತಂಕ Former Karnataka Minister Kagodu Thimmappa fell ill while having darshan of the goddess during the Marikamba Jatre in Sagara. He was rushed to hospital and later discharged. ಸಾಗರ : ಇಂದಿನಿಂದ ಆರಂಭಗೊಂಡಿರುವ ಸಾಗರದ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ ಪ್ರತಿನಿಧಿಸಿದ ಸಾಗರದ ಯೂತ್ ಫೋರ್ಸ್

Sagara Youth Force Association represented Karnataka at the Republic Day parade on Kartavya Path, New Delhi, showcasing Dollu Kunitha, Pooja Kunitha and Yakshagana. ದೆಹಲಿಯ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಸಾಗರದ ಯೂತ್ ಫೋರ್ಸ್ ಸಂಚಲನ ಸಾಗರ: ಈ ವರ್ಷದ ಗಣರಾಜ್ಯೋತ್ಸವ ಅಂಗವಾಗಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪಥಸಂಚಲನದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ “ಸಾಗರ ಯೂತ್ ಫೋರ್ಸ್ ಅಸೋಸಿಯೇಷನ್” ಗಮನಸೆಳೆದಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯ ಅತಿಥಿಗಳಾದ…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ: ವಿಜಯನಗರ ಕಾಲದ ಅಪರೂಪದ ಶಾಸನ

Rare Garuda Sculpted Mastikallu Discovered in Ripponpete Region, Karnataka A rare Vijayanagara-era Mastikallu with Garuda sculpture and inscription has been discovered in the Ripponpete region of Shivamogga district, Karnataka. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ

Karnataka Cabinet has decided to provide A-Khata to all B-Khata properties across the state, benefiting nearly 10 lakh property owners. ರಾಜ್ಯದ ಎಲ್ಲಾ ಬಿ-ಖಾತಾಗಳಿಗೆ ಎ-ಖಾತಾ ನೀಡಲು ಸಂಪುಟ ಸಭೆ ತೀರ್ಮಾನ ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ನೀಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ…

Read More