Headlines

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಈ ವಾರವೇ ಹೊರ ಬೀಳಲಿದೆ ಫಲಿತಾಂಶ  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರರಾಗಿದ್ದಾರೆ. ಸದ್ಯ ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇಡಿ ರಾಜ್ಯವೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿದ್ದು, ಈ ವಾರವೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಾಳೆ (ಮೇ-7) ಮಂಗಳವಾರ ಕರ್ನಾಟಕದಲ್ಲಿ…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಸೇವೆ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು

ಇಂದು ರಾತ್ರಿಯಿಂದ 108 ಆಂಬ್ಯುಲೆನ್ಸ್ ಬಂದ್..!? ಮುಷ್ಕರಕ್ಕೆ ಕರೆ ಕೊಟ್ಟ ಸಿಬ್ಬಂದಿಗಳು ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆಂಬುಲೆನ್ಸ್‌ ನೌಕರರು 108 ಸೇವೆ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. GVK ಯಿಂದ‌ 108 ನೌಕರರಿಗೆ ಎರಡು ತಿಂಗಳ ಅರ್ಧ ವೇತನ ಪಾವತಿಸಿದ ಆರೋಪ ಕೇಳಿ ಬಂದಿದ್ದು, ಮೂರು ತಿಂಗಳ ಪೂರ್ಣ ವೇತನ ನೀಡದೆ ವಿಳಂಬ ಹಿನ್ನೆಲೆ ಇಂದು ರಾತ್ರಿ 8 ರಿಂದ ರಾಜ್ಯಾದ್ಯಂತ ಆಯಂಬುಲೆನ್ಸ್‌ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಇಂದು ಬೆಳಗ್ಗೆ…

Read More

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ | Election

ಪ್ರಹ್ಲಾದ್ ಜೋಷಿ ರೋಡ್ ಷೋ ವೇಳೆಯಲ್ಲಿ ವನಹಳ್ಳಿ ಗ್ರಾಮಸ್ಥರು ಧಿಕ್ಕಾರ ಕೂಗಿದ್ದೇಕೆ..!!?? — ಈ ಸುದ್ದಿ ನೋಡಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ವನಹಳ್ಳಿ ಗ್ರಾಮದಲ್ಲಿ ಪ್ರಹ್ಲಾದ್ ಜೋಶಿಯವರ ಪ್ರಚಾರದ ವೇಳೆ ರೋಡ್ ಷೋ ವೇಳೆಯಲ್ಲಿ ಗ್ರಾಮಸ್ಥರು ವಾಹನ ಅಡ್ಡಗಟ್ಟಿ ದಿಕ್ಕಾರ ಕೂಗಿರುವ ಘಟನೆ ನಡೆದಿದೆ. ಚುನಾವಣಾ ಪ್ರಚಾರದ ವೇಳೆಯಲ್ಲಿ ನಮ್ಮ ಗ್ರಾಮಕ್ಕೆ ಏನು ಅನುದಾನ ಕೊಟ್ಟಿದ್ದೀರಿ ಎಂದು ಜನರು ಆಕ್ರೋಶಿತರಾಗಿ ಪ್ರಶ್ನಿಸಿದ್ದಾರೆ.  ಜಲಜೀವನ್ ಮಷೀನ್ ಯೋಜನೆಯಲ್ಲಿ 1 ಕೋಟಿ 80 ಲಕ್ಷ ರೂಪಾಯಿ ಅನುದಾನ ಕೊಟ್ಟಿರುವುದಾಗಿ…

Read More

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ | Election

ಸೋಮವಾರ ಹೊಸನಗರ , ರಿಪ್ಪನ್‌ಪೇಟೆ ಮತ್ತು ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚಿತ್ರತಾರೆಯರ ರೋಡ್ ಷೋ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ 29-04-2024 ರ ಸೋಮವಾರ ಚಿತ್ರ ತಾರೆಯರು ಕ್ಯಾಂಪೇನ್ ನಡೆಸಲಿದ್ದಾರೆ. ಮೇ 07 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆ ರಂಗೇರುತಿದ್ದು ವಿವಿಧ ಪಕ್ಷಗಳು ಸ್ಟಾರ್ ಪ್ರಚಾರಕರ ಮೊರೆ ಹೋಗುತ್ತಿವೆ ಅಂತೆಯೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಚಲನ ಚಿತ್ರ ನಟರಾದ ದುನಿಯಾ ವಿಜಯ್…

Read More

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

ಚಲಿಸುತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡುತಿದ್ದಂತೆ ಸುಟ್ಟು ಭಸ್ಮ | Fire

ಶಿಗ್ಗಾಂವ ಪಟ್ಟಣದ ಹೊರವಲಯದಲ್ಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು ಶಿಗ್ಗಾಂವ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಕಲಕೋಟಿ ಕಾಲೇಜು ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರೊಂದು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಸ್ಥಳಕ್ಕೆ ಶಿಗ್ಗಾವಿ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ನಂದಿಸಿದ್ದಾರೆ ಆದರೆ ಘಟನೆಯಲ್ಲಿ ಶರ್ವಲೇಟ್ ಅಟ್ರಾ ಮ್ಯಾಗ್ನೆಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾಮದುರ್ಗ ತಾಲೂಕಿನ ತೋರಣಗಲ್ ಗ್ರಾಮದ ರೆಹಮಾನಸಾಬ್…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್‌ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ….

Read More