ಅನೈತಿಕ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News
ಅನೈತಿಕ ಸಂಬಂಧಕ್ಕೆ ವಿಕಲಚೇತನ ಮಗು ಅಡ್ಡಿ – ಹೆತ್ತ ಮಗುವನ್ನೇ ಕೊಲೆಗೈದ ಪಾಪಿ ತಾಯಿ! | Dharwad News ಅದೇಷ್ಟೋ ತಂದೆ ತಾಯಂದಿರು ಮಕ್ಕಳಿಗಾಗಿ ಹರಕೆ ಹೊತ್ತು ಗುಡಿ ಗೋಪುರಗಳನ್ನು ಸುತ್ತವುದನ್ನು ನೋಡಿದ್ದೇವೆ ಆದರೆ ಇಲ್ಲೊಬ್ಬಳು ಪಾಪಿ ತಾಯಿ ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾಳೇ ಕಾರಣಕ್ಕೆ ತಾನೇ ಹೆತ್ತು ಹೊತ್ತುಬೆಳೆಸಿದ ಐದು ವರ್ಷದ ಮಗುವನ್ನು ಮಸಣಕ್ಕೆ ಕಳುಹಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಸಹನಾ ಹಿರೇಮಠ(05) ಮೃತ ದುರ್ಧೈವಿಯಾಗಿದ್ದು, ಐದು ವರ್ಷದ ಈ ಮಗು ತಾನು ಮಾಡದೇ…