ಚಲಿಸುತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡುತಿದ್ದಂತೆ ಸುಟ್ಟು ಭಸ್ಮ | Fire

ಶಿಗ್ಗಾಂವ ಪಟ್ಟಣದ ಹೊರವಲಯದಲ್ಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು ಶಿಗ್ಗಾಂವ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಅಂಕಲಕೋಟಿ ಕಾಲೇಜು ಹತ್ತಿರದ ಸರ್ವಿಸ್ ರಸ್ತೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಕಾರೊಂದು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಸ್ಥಳಕ್ಕೆ ಶಿಗ್ಗಾವಿ ಅಗ್ನಿಶಾಮಕ ದಳದ ಅಧಿಕಾರಿಗಳು ಬಂದು ಬೆಂಕಿ ನಂದಿಸಿದ್ದಾರೆ ಆದರೆ ಘಟನೆಯಲ್ಲಿ ಶರ್ವಲೇಟ್ ಅಟ್ರಾ ಮ್ಯಾಗ್ನೆಟ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ರಾಮದುರ್ಗ ತಾಲೂಕಿನ ತೋರಣಗಲ್ ಗ್ರಾಮದ ರೆಹಮಾನಸಾಬ್…

Read More

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರೋಧ ಪ್ರತಿಭಟನೆ | Protest ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನಲ್ಲಿ, ಸಚಿವ ಸಂತೋಷ ಲಾಡ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ  ಅವರ ಹೇಳಿಕೆಯನ್ನ ಖಂಡಿಸುತ್ತೇವೆ ಎಂದು ಶಿಗ್ಗಾವಿ ಸವಣೂರ ಕ್ಷೇತ್ರದ ಮಾಜಿ ಶಾಸಕ ಸೈಯದ ಅಜ್ಜಂಪೀರ್ ಖಾದ್ರಿ ಅವರು ಆಕ್ರೋಷ ವ್ಯಕ್ತಪಡಿಸಿದರು.   ಶಿಗ್ಗಾವಿ ಪಟ್ಟಣದ ಚನ್ನಮ್ಮನ ವೃತ್ತದಲ್ಲಿ ನೂರಾರು ಕಾರ್ಯಕರ್ತರೊಂದಿಗೆ   ಹಾಗೂ ಅಭಿಮಾನಿಗಳೊಂದಿಗೆ ಪ್ರತಿಭಟನೆ ನಡೆಸಿ ನಂತರ ಅವರು ಮಾತನಾಡಿ ಜವಾಬ್ದಾರಿ ಸ್ಥಾನದಲ್ಲಿ…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood

ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್‌ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ….

Read More

ಶಿವಮೊಗ್ಗ ,ಹೊಸನಗರ,ಚನ್ನಗಿರಿ ಹಾಗೂ ಸಿದ್ದಾಪುರ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆಯ ಧಾರಣೆ (13-04-2024) |ArecanutRatetoday

ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ವೈರೈಟಿ  |      ಮಾರುಕಟ್ಟೆ     | ಕನಿಷ್ಠ    | ಗರಿಷ್ಠ ಸಿಪ್ಪೆಗೋಟು – ಹೊಸನಗರ  -15389  -15389 ಬಿಳೆ ಗೋಟು – ಹೊಸನಗರ  – 21599  -22589 ಕೆಂಪುಗೋಟು – ಹೊಸನಗರ  -29899  -32599 ರಾಶಿ …

Read More

ರಿಪ್ಪನ್‌ಪೇಟೆ ,ಉಡುಪಿ,ಮಂಗಳೂರು ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ

ರಿಪ್ಪನ್‌ಪೇಟೆ ,ಕರಾವಳಿ ಭಾಗ ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ(10-04-2024) ಈದ್ ಉಲ್ ಫಿತರ್ ಹಬ್ಬ ಆಚರಣೆ ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ತೀರ್ಮಾನಿಸಲಾಗಿದೆ.ಅದರದೊಂದಿಗೆ ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಈದುಲ್ ಫಿತರ್ ಆಚರಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ,ರಿಪ್ಪನ್‌ಪೇಟೆ ಪಟ್ಟಣದಲ್ಲಿಯೂ ನಾಳೆಯೇ ಈದುಲ್ ಫಿತ್ ರ್ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಗುರುವಾರ ಈದುಲ್ ಫಿತ್ ರ್ ಆಚರಣೆ…

Read More

ನಾಳೆ (10-04-2024) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ನಾಳೆ (10-04-2024) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಶಿವಮೊಗ್ಗ : ದ್ವಿತೀಯ ಪಿಯುಸಿ(PUC) ಪರೀಕ್ಷೆಯ ಫಲಿತಾಂಶ ಬುಧವಾರ ( ನಾಳೆ ) ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) | arecaNut retention in today’s market

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ | (07 – 04 – 2024) ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.  ಕೆಂಪುಗೋಟು – ಹೊಸನಗರ – 23011 – 33511 ರಾಶಿ           –    ಹೊಸನಗರ –  45811 …

Read More

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik who fell into a tubewell and was rescued after 21 hours of continuous effort

ಸಾವು ಗೆದ್ದ ಬಂದ ಸಾತ್ವಿಕ್ – ಕೊಳವೆ ಬಾವಿಗೆ ಬಿದ್ದ ಮಗು ರಕ್ಷಣೆ : ಫಲಿಸಿತು ಕರುನಾಡ ಜನರ ಪ್ರಾರ್ಥನೆ | sathwik ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್…

Read More

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING

ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..! | BREAKING ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ….

Read More