ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ – ಜಿಲ್ಲೆಯ ಏಳು ತಾಲೂಕಿನ ಅಧಿಕಾರಿಗಳು ಯಾರು ಗೊತ್ತಾ..??| State government
ರಾಜ್ಯ ಸರ್ಕಾರದಿಂದ ಪ್ರತಿ ತಾಲ್ಲೂಕಿಗೂ ಉಸ್ತುವಾರಿ ಅಧಿಕಾರಿ ನೇಮಕ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತಿ ತಾಲ್ಲೂಕಿಗೂ ಒಬ್ಬರು ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿಗೆ ರವಿಚಂದ್ರ ನಾಯಕ್ ಕೆಎಎಸ್ , ಸಾಗರ ತಾಲೂಕಿಗೆ ಡಾ. ಬಸಂತಿ KAS ,ಶಿಕಾರಿಪುರ ತಾಲೂಕಿಗೆ ನಾಗೇಂದ್ರ ಎಫ಼್ ಹೊನ್ನಾಳಿ KAS , ಭದ್ರಾವತಿ ತಾಲೂಕಿಗೆ ಸಂಗಪ್ಪ KAS , ಸೊರಬ ತಾಲೂಕಿಗೆ ಅಭಿಷೇಕ್ ವಿ KAS , ತೀರ್ಥಹಳ್ಳಿ ತಾಲೂಕಿಗೆ ಸಿದ್ದಲಿಂಗಪ್ಪ KAS ಹಾಗೂ…