ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!
ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…