ಸಿಗರೇಟ್ ಬೆಲೆ ಏರುವ ತಿರುಕನ ಕನಸು ಕಾಣುತ್ತಿದ್ದ ಕಾಳಸಂತೆಯ ವರ್ತಕರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್!!!!!!??? ತಂಬಾಕು, ಸಿಗರೇಟ್ ಮೇಲಿನ ತೆರಿಗೆಯಲ್ಲಿ ಬದಲಾವಣೆ ಇಲ್ಲ !!!
ಕರೋನಾ ಸಂದರ್ಭದಲ್ಲಿ ನಷ್ಟಕ್ಕೊಳಗಾದ ಸಿಗರೇಟ್ ಹಾಗೂ ಗುಟ್ಕಾ ಕಂಪನಿಗಳಿಗೆ ಸರ್ಕಾರ ರಿಯಾಯಿತಿ ನೀಡಿತ್ತು ಪ್ರಸ್ತುತ ಮೂರನೇ ಅಲೆಯಲ್ಲಿ ವ್ಯಾಪಾರಸ್ಥ ಕಾಳಸಂತೆಯ ವರ್ತಕರು ಕೋಟಿಗಟ್ಟಲೆ ಮೌಲ್ಯದ ಸಿಗರೇಟ್ ಹಾಗೂ ಗುಟ್ಕಾ ಉತ್ಪನ್ನವನ್ನು ದಾಸ್ತಾನು ಮಾಡಿ ದುಪ್ಪಟ್ಟು ಲಾಭ ಮಾಡುವ ಕನಸಿನೊಂದಿಗೆ ತಮ್ಮ ಗೋಡನ್ ಗಳಲ್ಲಿ ದಾಸ್ತಾನು ಮಾಡಿ ಕೋಟಿಗಟ್ಟಲೆ ಲಾಭ ಮಾಡುವ ಕನಸು ಕಾಣುತ್ತಿದ್ದರು. ಆದರೆ ಕೇಂದ್ರ ಸರ್ಕಾರ ಈ ಭ್ರಷ್ಟ ದಾಸ್ತಾನು ಗಾರರಿಗೆ ಬಿಗ್ ಶಾಕ್ ನೀಡಿದೆ. ಕೇಂದ್ರ ಸರ್ಕಾರ ನೀಡಿದ ಬಿಗ್ ಶಾಕ್ ಕಾಳಸಂತೆಯ ವರ್ತಕರಿಗೆ…