ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ | MB
ಜಾಗ ಬಿಟ್ಟು ರಾಜ್ಯಕ್ಕೆ ಬೆಳಕು ಕೊಟ್ಟ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಿಎಂಗೆ ಸಚಿವ ಮಧು ಬಂಗಾರಪ್ಪ ಮನವಿ ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಮುದಾಯದ ಪರವಾಗಿ ಕೈ ಮುಗಿದು ಮನವಿ ಮಾಡಿದರು. ಪ್ರದೇಶ ಆರ್ಯ ಈಡಿಗ ಸಂಘ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಈಡಿಗ, ಬಿಲ್ಲವ ಮತ್ತು ನಾಮದಾರಿ ಸೇರಿ 26 ಪಂಗಡಗಳ ಬೃಹತ್…