ನಕಲಿ ವೆಬ್ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ
ನಕಲಿ ವೆಬ್ಸೈಟ್ ಮೂಲಕ ಶೃಂಗೇರಿ, ಹೊರನಾಡಿನ ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದವರ ಬಂಧನ ಶಿವಮೊಗ್ಗ: ಶೃಂಗೇರಿ, ಹೊರನಾಡು ಅನ್ನಪೂರ್ಣೇಶ್ವರಿ ಸೇರಿದಂತೆ ಕರ್ನಾಟಕದ ಪ್ರತಿಷ್ಠಿತ ಪೂಜೆಯ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಕುಮಾರ್ ಎಂಬವರನ್ನು ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ. ದೇವಸ್ಥಾನಗಳ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಭಕ್ತರಿಂದ ಕೋಟ್ಯಂತರ ರೂಪಾಯಿ ಹಣ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ…