Headlines

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, ಡಿಎನ್‌ಎ, ರೈಬೊಝೋಮ್ ಎಂಬ ನಾಲ್ಕು ಆಯ್ಕೆ ಇತ್ತು. ಜೀನ್ ಸಹ ಪ್ರೋಟಿನ್ ಸೆಲ್ ಎಂದು ಸಂಜನಾ ಉತ್ತರ ನೀಡಿದ್ದಳು. ಆದರೆ ಸರಿಯಾದ ಉತ್ತರ ಡಿಎನ್‌ಎ ಎಂದಿತ್ತು. ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು…

Read More

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !! ಏನಿದು ಸ್ಟೋರಿ.!?

ಮನೇಲಿ ಯಾರಿಲ್ಲ ಬಾ ಎಂದು ಕರೆದ ಪ್ರೇಯಸಿ – ಊಟ ಅರ್ಧಕ್ಕೆ ಬಿಟ್ಟು ನಲ್ಲೆಯ ಬಳಿ ಹೋದವ ಹೆಣವಾದ !!? ಏನಿದು ಸ್ಟೋರಿ ‘ಮನೆಯಲ್ಲಿ ಯಾರೂ ಇಲ್ಲ ಬಾ’ ಎಂದು ಪ್ರೇಯಸಿ ಫೋನ್ ಮಾಡಿ ಕರೆದಿದ್ದಳು. ಲವರ್ ಕರೆದಿದ್ದಾಳೆ ಎಂದು ಊಟವನ್ನೂ ಅರ್ಧಕ್ಕೆ ಬಿಟ್ಟು ಆತ ಹೋಗಿದ್ದ. ಆದರೆ, ವಾಪಸ್ ಬರಲೇ ಇಲ್ಲ! ಪ್ರೇಯಸಿಯ ಅಣ್ಣನೇ ಆತನನ್ನು ನೇರವಾಗಿ ಮತ್ತೆ ಬಾರದ ಲೋಕಕ್ಕೆ ಕಳುಹಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ನಂತರ ಕುಂಭಮೇಳ, ಕಾಶಿ ಅಯೋಧ್ಯೆ ಎಂದು…

Read More

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ

ಯುವ ವಿಜ್ಞಾನಿ ಸ್ಪರ್ಧೆ, ಮಿಶಾ ಹೆಗ್ಡೆ ಕಂದಾವರ ಪ್ರಥಮ ಶಿವಮೊಗ್ಗ, ಜೂ.೧೩ : ಜರ್ಮನಿಯ ಯುವ ವಿಜ್ಞಾನಿ ಸ್ಪರ್ಧೆಯ ಜೀವಶಾಸ್ತ್ರ ವಿಭಾಗದಲ್ಲಿ ಹೆಬ್ರಿ ಬಳಿಯ ಮುದ್ರಾಡಿ ಮಂಜುನಾಥ್ ಪ್ರಸಾದ್ ಹೆಗ್ಡೆ ಮತ್ತು ಮೀಲೀ ದಂಪತಿಯ ಪುತ್ರಿ ಮಿಶಾ ಹೆಗ್ಡೆ ಕಂದಾವರ ಪ್ರಥಮ ಸ್ಥಾನ ಪಡೆದಿದ್ದಾರೆ. ಮಿಶಾ ಹೆಗ್ಡೆ ಕಂದಾವರ ಸಂಶೋಧನೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದು ಹಲವು ಪ್ರಸಿದ್ಧ ಸಂಶೋಧನಾ ಸಂಸ್ಥೆಗಳ ಬೆಂಬಲದಿಂದ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಾಧ್ಯಕ್ಷರಿಂದ ಪ್ರಶಸ್ತಿ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಹತ್ತು ಸಾವಿರಕ್ಕೂ…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More