ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ

ಬಂಕಾಪುರದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವ ಆಚರಣೆ ಬಂಕಾಪುರ, ಜೂ.12: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ ದೇವಸ್ಥಾನದಲ್ಲಿ 486ನೇ ಮಹಾರಾಣಾ ಪ್ರತಾಪ್ ಸಿಂಹ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿ ಮಾತನಾಡಿ, ಮಹಾರಾಣಾ ಪ್ರತಾಪ್ ಸಿಂಹ ಭಾರತೀಯ ಇತಿಹಾಸದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರಾಗಿದ್ದು, ದೇಶಭಕ್ತಿ, ಶೌರ್ಯ ಹಾಗೂ ತ್ಯಾಗದ ಪ್ರತೀಕವಾಗಿದ್ದಾರೆ ಎಂದು ಹೇಳಿದರು. ಮೊಘಲ್ ಸಾಮ್ರಾಜ್ಯದ ಅಕ್ಬರ್‌ನ ದಬ್ಬಾಳಿಕೆಯ ವಿರುದ್ಧ ಧೈರ್ಯದಿಂದ…

Read More

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ

ನಾನು ಸತ್ತಿಲ್ಲ , ಆರೋಗ್ಯವಾಗಿದ್ದೇನೆ, ಆತಂಕ ಬೇಡ : ಸಾವಿನ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ನಟ ದೊಡ್ಡಣ್ಣ Veteran Kannada actor Dodanna has clarified that he is alive and healthy after false death rumors spread on social media. The actor urged fans not to believe fake news and expressed anger over the irresponsible posts. ಕನ್ನಡ ಚಿತ್ರರಂಗದ ಹಿರಿಯ ಹಾಗೂ…

Read More

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ

ಜೂನ್ 12 ರಂದು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ : ಬಿಗಿ ಭದ್ರತೆ Tamil Nadu Chief Minister C. Joseph Vijay will visit Kollur Mookambika Temple in Udupi district on June 12. Karnataka Police have tightened security arrangements due to his Z+ security cover. ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12ರಂದು ಉಡುಪಿ ಜಿಲ್ಲೆಯ…

Read More

RIPPONPETE | ಮಲೆನಾಡಿನ ಮಡಿಲಲ್ಲಿ ಮತ್ತೆ ಅನಾವರಣಗೊಂಡ ಪ್ರಾಚೀನ ಜೈನ ಧರ್ಮದ ಹೆಜ್ಜೆಗುರುತುಗಳು – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ

RIPPONPETE | ಕೆರೆ ಅಗೆಯುವಾಗ ಸಿಕ್ಕಿತು ಬೃಹತ್ ಜೈನ ತೀರ್ಥಂಕರರ ಮೂರ್ತಿ! – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ An ancient 12th-century Jain Tirthankara idol and pedestal ruins were unearthed during a lake excavation in Gavatru village, near Ripponpet. Explore this historic Malenadu discovery! ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ…

Read More

ಕೆಪಿಸಿಸಿ ನೂತನ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ

ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದ ಬೇಳೂರು ಗೋಪಾಲಕೃಷ್ಣ Sagar MLA Beluru Gopalakrishna met newly appointed KPCC President B.K. Hariprasad in Bengaluru and extended his congratulations. The meeting comes amid growing speculation over Beluru’s chances of securing a ministerial berth in the Karnataka Cabinet. ಬೆಂಗಳೂರು: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ…

Read More

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony. ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ,…

Read More

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ?

ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್: ಯಾರು ಈ ಅಜ್ಜಯ್ಯ? DK Shivakumar took oath as Karnataka’s 25th Chief Minister in the name of Veera Gangadhara Ajjayya. Here’s the story behind Ajjayya and the famous Nonavinakere Kadashiddeshwara Math. ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಈ ವೇಳೆ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವುದು…

Read More

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ

38 ವರ್ಷಗಳ ದೇಶಸೇವೆ ಬಳಿಕ ಸ್ವಗ್ರಾಮಕ್ಕೆ ಮರಳಿದ ನಿವೃತ್ತ ಸೈನಿಕ ಕೆ.ವಿ. ಕೃಷ್ಣಮೂರ್ತಿಗೆ ಭವ್ಯ ಸ್ವಾಗತ Ripponpet welcomed retired CRPF veteran K.V. Krishnamurthy with a grand procession and public felicitation after 38 years of dedicated service in various parts of India. ರಿಪ್ಪನ್‌ಪೇಟೆ, ಜೂನ್ 3: ದೇಶಸೇವೆಯಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ರಾಜ್ಯಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕ ಕೆ.ವಿ….

Read More

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ!

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Read More

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ?

ಡಿಕೆಶಿ ಸಂಪುಟದಲ್ಲಿ ಬೇಳೂರು ಗೋಪಾಲಕೃಷ್ಣಗೆ ಮಂತ್ರಿಗಿರಿ ಪಕ್ಕಾ? ಒಲಿಯಲಿದೆಯಾ ಕ್ರೀಡಾ ಅಥವಾ ಆಹಾರ ಇಲಾಖೆ? Sagara MLA Belur Gopalakrishna emerges as a strong frontrunner for a ministerial berth in the newly formed D.K. Shivakumar-led Karnataka cabinet, with high chances of securing the Sports or Food and Civil Supplies department. ​ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಸಚಿವ ಸಂಪುಟ ರಚನೆಯ ಕಸರತ್ತು…

Read More