Headlines

4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ

After 4 years, elections for Zilla Panchayats and TPAs ​​will finally be held in April. 4 ವರ್ಷಗಳ ಬಳಿಕ ಕೊನೆಗೂ ಜಿಪಂ, ತಾಪಂಗಳಿಗೆ ಏಪ್ರಿಲ್ ನಲ್ಲಿ ಚುನಾವಣೆ After 4 years, elections for Zilla Panchayats and TPAs will finally be held in April. ರಾಜ್ಯದ ಗ್ರಾಮ ಪಂಚಾಯತ್ ಸೇರಿದಂತೆ 6,500ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಚುನಾವಣೆ ಏಪ್ರಿಲ್ ನಲ್ಲಿ: ಸಚಿವ ಸಂಪುಟ ತೀರ್ಮಾನ After 4…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಸುರಕ್ಷತೆಗೆ ‘ಅಕ್ಕ ಪಡೆ’ ರಚನೆ – ಇದು ಹೇಗೆ ಕೆಲಸ ಮಾಡುತ್ತೆ ಗೊತ್ತಾ !? ಈ ಸುದ್ದಿ ನೋಡಿ ಬೆಂಗಳೂರು:ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಅಕ್ಕ ಪಡೆ’ ಹೆಸರಿನ ಭದ್ರತಾ ಪಡೆಗೆ ರಾಜ್ಯ ಸರ್ಕಾರ ಇಂದು ಚಾಲನೆ ನೀಡಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾದ ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಸುವರ್ಣ ಮಹೋತ್ಸವದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…

Read More

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಮುಖ್ಯಮಂತ್ರಿ ಅಭಿನಂದನೆ | ರಿಪ್ಪನ್ ಪೇಟೆಯ ಕಾವ್ಯಾ ಸೇರಿದಂತೆ ಕರ್ನಾಟಕದ ಮೂರು ಕ್ರೀಡಾಪಟುಗಳಿಗೆ ಬಹುಮಾನದ ಜತೆ ಸರ್ಕಾರಿ ಉದ್ಯೋಗ ಘೋಷಿಸಿದ ಸಿಎಂ ವಿಶ್ವಕಪ್ ಜಯಿಸಿದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿ ಅಭಿನಂದಿಸಿದ್ದಾರೆ. ತಂಡದಲ್ಲಿರುವ ಕರ್ನಾಟಕದ ಆಟಗಾರ್ತಿಯರ ಸಾಧನೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿ, ಅವರಿಗೆ ತಲಾ ₹10 ಲಕ್ಷ ನಗದು ಬಹುಮಾನ ಹಾಗೂ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದರು. ಕಾವೇರಿ ನಿವಾಸದಲ್ಲಿ…

Read More

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ

ಬಂಕಾಪುರ: ಪತ್ರಕರ್ತ ಸಂಘಕ್ಕೆ ಆಯ್ಕೆಯಾದವರಿಗೆ ಗೌರವ – ಯುವಕರಿಂದ ಸಂಭ್ರಮದ ಸನ್ಮಾನ ಬಂಕಾಪುರ್ : ಹಾವೇರಿ ಜಿಲ್ಲೆಯ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಾವೇರಿ ಜಿಲ್ಲಾ ಘಟಕದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಪತ್ರಕರ್ತರಾದ ಪರಸಪ್ಪ ಸತ್ಯಪ್ಪನವರ ಅವರು ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಬಂಕಾಪುರ ಪಟ್ಟಣದ ಶ್ರೀ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಳಿ ಯುವಕರು ಪರಸಪ್ಪ ಸತ್ಯಪ್ಪನವರ ಅವರಿಗೆ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More

ವೃಕ್ಷಮಾತೆ ತಿಮ್ಮಕ್ಕ ಸ್ಮರಣೆಗೆ ಶಿಗ್ಗಾವಿಯಲ್ಲಿ ಸಸಿ ನೆಡುವ ಮೂಲಕ ಗೌರವ

ಹಾವೇರಿ: ಜಿಲ್ಲೆಯ ಶಿಗ್ಗಾವಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸಂದರ್ಭದಲ್ಲಿ, ಶಿಗ್ಗಾವಿ ನಗರದಲ್ಲಿರುವ ಶಬರಿಗಿರಿ ವೈಷ್ಣವಿ ಉದ್ಯಾನವನದಲ್ಲಿ ಅವರ ಸ್ಮರಣಾರ್ಥವಾಗಿ ಸಸಿಗಳನ್ನು ನೆಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಸಿ ತಿಮ್ಮಕ್ಕ ಅವರ ಅಗಲಿಕೆಗೆ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಶಬರಿಗಿರಿ ವೈಷ್ಣವಿ ಬಡಾವಣೆಯ ವೈ.ಎಸ್. ಪಾಟೀಲ್, ಮಲ್ಲಪ್ಪ ಚಕ್ರಸಾಲಿ, ಚನ್ನಪ್ಪ ನೆಲೋಗಲ್, ಶಿವಲಿಂಗಪ್ಪ ಹುರಳಿ, ಬಸವರಾಜ್ ಬಸರಿಕಟ್ಟಿ ಹಾಗೂ ರಾಜ್ ಡಾನ್ಸ್ ಸ್ಕೂಲಿನ ಮಕ್ಕಳು ಸೇರಿದಂತೆ ಅನೇಕರು ಭಾಗಿಯಾಗಿದ್ದರು. ವರದಿ : ನಿಂಗರಾಜ್…

Read More

ಟ್ರೂಕಾಲರ್ ಯುಗದ ಅಂತ್ಯ? — ಈಗ ಕರೆ ಮಾಡಿದವರ ‘ಆಧಾರ್ ಹೆಸರು’ ನೀವೇ ನೋಡ್ತೀರಾ!

ಟ್ರೂಕಾಲರ್ ಯುಗದ ಅಂತ್ಯ? — ಅಪರಿಚಿತ ಕರೆ? ಸಮಸ್ಯೆ ಇಲ್ಲ! — ಸರ್ಕಾರದ CNAP ಹೇಳುತ್ತೆ ಯಾರು ಕರೆ ಮಾಡಿದವರ ಹೆಸರು! ಅಪರಿಚಿತ ಸಂಖ್ಯೆಯಿಂದ ಕರೆ ಬಂದಾಗ “ಯಾರು?” ಎಂಬ ಗೊಂದಲ ಈಗ ಕಡಿಮೆಯಾಗುವ ಸಾಧ್ಯತೆ ಇದೆ. ಟ್ರೂಕಾಲರ್‌ಗಿಂತ ನಿಖರವಾದ ಮಾಹಿತಿ ನೀಡುವ CNAP (Calling Name Presentation) ಎಂಬ ಹೊಸ ಸರ್ಕಾರಿ ಕಾಲರ್ ಐಡಿ ವ್ಯವಸ್ಥೆ ದೇಶದ ಹಲವೆಡೆಗಳಲ್ಲಿ ಪರೀಕ್ಷೆಗೆ ಬಂದಿದೆ. ಯಾರಾದರೂ ಕರೆ ಮಾಡಿದಾಗ, ಅವರ ಸಂಖ್ಯೆಗೆ ಲಿಂಕ್ ಆಗಿರುವ ಆಧಾರ್ ಹೆಸರು ನೇರವಾಗಿ…

Read More

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ

ಕರ್ನಾಟಕ ಕಾಂಗ್ರೆಸ್‌ನಲ್ಲಿ ‘ಮೇಜರ್ ಸರ್ಜರಿ’ ಸಿದ್ಧ! – ಸಂಪುಟ ಪುನಾರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ | ಬೇಳೂರು ಗೋಪಾಲಕೃಷ್ಣಗೆ ಸಿಗುತ್ತಾ ಮಂತ್ರಿಗಿರಿ!? ಈ ಸುದ್ದಿ ನೋಡಿ ಬೆಂಗಳೂರು, ನವೆಂಬರ್ 16: ರಾಜ್ಯ ಕಾಂಗ್ರೆಸ್ ಪಾಳೆಯಲ್ಲಿ ಬಹುಕಾಲದಿಂದ ಕಾದಿದ್ದ ಭಾರೀ ಬದಲಾವಣೆಯ ಚರ್ಚೆ ಈಗ ವೇಗ ಪಡೆದುಕೊಂಡಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಿದ್ದ ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಗಳನ್ನು ಭೇಟಿಯಾದುದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಗರ…

Read More