Headlines

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ಯಡವಟ್ಟಿಗೆ ಮೂರು ವರ್ಷದ ಮಗು ಬಲಿ – 6 ಮಂದಿ ಪೊಲೀಸರು ಸಸ್ಪೆಂಡ್ ಟ್ರಾಫಿಕ್ ಪೊಲೀಸರ ಅಜಾಗರೂಕತೆಯ ಪರಿಣಾಮ ಮಂಡ್ಯದಲ್ಲಿ ಮೂರು ವರ್ಷದ ಮಗು ರಸ್ತೆ ಅಪಘಾತಕ್ಕೆ ಬಲಿಯಾಗಿ ಪ್ರಾಣ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಯಿ ಕಚ್ಚಿದ್ದ ಮಗುವನ್ನು ಚಿಕಿತ್ಸೆಗೆ ಎಂದು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸರು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.ಈ ವೇಳೆ ಮಗುವಿಗೆ ನಾಯಿ ಕಚ್ಚಿದ್ದು, ಚಿಕಿತ್ಸೆಗಾಗಿ ಕರೆದೊಯ್ಯಲಾಗುತ್ತಿದೆ ಎಂದು ತಿಳಿಸಿದ ನಂತರ ಪೊಲೀಸರು ಹೊರಡಲು ಹೇಳಿದ್ದು, ಈ…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ

ಆಗುಂಬೆಯಲ್ಲಿ 184 ಮಿ‌ಮೀ‌ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8  ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….

Read More

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಹಲವು ರಾಜಕೀಯ ಮುಖಂಡರಿಗೆ ಸಾವಿದೆ : ಮತ್ತೆ ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ! ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ರಾಜಕೀಯ ಕುರಿತು ಭವಿಷ್ಯ ನುಡಿದಿದ್ದು, ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ ಎಂದು ಹೇಳಿದ್ದಾರೆ. ಇನ್ನು ಕೊರೊನ ಸೋಂಕು ಕುರಿತು ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ….

Read More
Exit mobile version