
ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ
ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…


