Headlines

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡಗೆ ಸೇರಿದ ಕೋಟ್ಯಾಂತರ ರೂ. ಮೊತ್ತದ ಆಸ್ತಿ ತಾತ್ಕಾಲಿಕ ಜಪ್ತಿ ಬೆಂಗಳೂರು: ನಕಲಿ ಬಂಗಾರ ಅಡಮಾನ ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌  ಆರ್‌.ಎಂ.ಮಂಜುನಾಥ ಗೌಡ ಅವರಿಗೆ ಸೇರಿದ 13.91 ಕೋಟಿ ರೂ. ಮೊತ್ತದ ಸ್ಥಿರ…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ

ಅಂಗಲಾಚಿದರು ಬಿಡದ ದುಷ್ಕರ್ಮಿಗಳು, ಬೇಕರಿಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ – ಹಳೇ ವೈಷಮ್ಯಕ್ಕೆ ಸಿನಿಮೀಯ ಶೈಲಿಯಲ್ಲಿ ಕೊಲೆ ಸಿನಿಮಾ ಶೈಲಿಯಲ್ಲಿ ಬೇಕರಿಗೆ ನುಗ್ಗಿ ಮನಬಂದಂತೆ ಓರ್ವ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಮಾಡಿರುವಂತಹ ಘಟನೆ ಶನಿವಾರ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ. ಚನ್ನಪ್ಪ ಹುಸೇನಪ್ಪ ನಾರಿನಾಳ (35) ಹತ್ಯೆಗೊಳಗಾದ ವ್ಯಕ್ತಿ. ಚನ್ನಪ್ಪ ಕೈ ಮುಗಿದು ಪರಿಪರಿಯಾಗಿ ಬೇಡಿಕೊಂಡರೂ ದುಷ್ಕರ್ಮಿಗಳು ಬೇಕರಿಯಲ್ಲಿ ಅಟ್ಟಾಡಿಸಿ ಮನಸೋಇಚ್ಛೆ ಹಲ್ಲೆ ಮಾಡಿದ್ದಾರೆ. ಬಳಿಕ ಬೇಕರಿಯಿಂದ ಹೊರಗಡೆ ಎಳೆದುಕೊಂಡು ಹೋಗಿ ಕೊಲೆ…

Read More

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್

ಏಕಾಏಕಿ ವಾಹನ ಅಡ್ಡಗಟ್ಟಿ ಪೊಲೀಸರು ಕೀ ಕಸಿಯುವಂತಿಲ್ಲ,ನಿಯಮ ಉಲ್ಲಂಘಿಸದ ಹೊರತು ವಾಹನ ಅಡ್ಡಗಟ್ಟುವುದಕ್ಕೆ ಡಿಜಿಪಿ ಬ್ರೇಕ್ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ। ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ…

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More
Exit mobile version