Headlines

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ , ಯಾದಗಿರಿ ಲಾಸ್ಟ್ ,ಶಿವಮೊಗ್ಗಕ್ಕೆ ಏಳನೇ ಸ್ಥಾನ ಬೆಂಗಳೂರು: 2025ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನಲ್ಲಿಂದು ಫಲಿತಾಂಶದ ವಿವರ ನೀಡಿದರು. ಈ ಬಾರಿ ಶೇಕಡಾ 93.90 ಫಲಿತಾಂಶ ಗಳಿಸಿ ಉಡುಪಿ ಜಿಲ್ಲೆ ಪ್ರಥಮ, ಶೇಕಡಾ 48.45 ಫಲಿತಾಂಶದೊಂದಿಗೆ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನ…

Read More

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್

ರಾಜ್ಯ ವಿಧಾನಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು: ಹೊತ್ತೊಯ್ದು ಹೊರ ಹಾಕಿದ ಮಾರ್ಷಲ್ಸ್ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತಂದಂತ ಆರೋಪದ ಹಿನ್ನಲೆಯಲ್ಲಿ ವಿಧಾನಸಭೆಯಲ್ಲಿ ಆರು ತಿಂಗಳುಗಳ ಕಾಲ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಅಲ್ಲದೇ ತಕ್ಷಣವೇ ಹೊರ ನಡೆಯುವಂತೆ ಸ್ಪೀಕರ್ ಸೂಚಿಸಿದರು. ಆದರೇ ಸ್ಪೀಕರ್ ಸೂಚನೆಗೆ ಧಿಕ್ಕರಿಸಿ ಸದನದಲ್ಲೇ ಇದ್ದಂತ 18 ಬಿಜೆಪಿಯ ಅಮಾನತು ಶಾಸಕರನ್ನು ಮಾರ್ಷಲ್ ಗಳು ಹೊತ್ತೊಯ್ದು ಹೊರ ಹಾಕಿದರು. ಇಂದು ವಿಧಾನಸಭೆಯ ಕಲಾಪ ಮಧ್ಯಾಹ್ನ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ  ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…

Read More

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ?

ಪೆನ್ಶನ್‌ ಬರದಿದ್ದಕ್ಕೆ ಕಿವಿಚೈನ್‌ ಅಡವಿಟ್ಟು ಲೋನ್‌ ಕೇಳಿದ ಅಜ್ಜಿ,  ಹಳೆ ಸಾಲಕ್ಕೆ ಮನ್ನಾ ಎಂದ ಬ್ಯಾಂಕ್‌ , ‍ಫ್ರೀಡಂ ಫೈಟರ್‌ ಪತ್ನಿಗೆ ಹಿಂಗೆಲ್ಲಾ ಮಾಡ್ತಾರಾ? ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಕಿವಿಚೈನ್‌ ಮಾಯಾ ಮಾಡಿತಾ ಬ್ಯಾಂಕ್‌ | ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದೇನು..!!? ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ…

Read More

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಕಿರುಕುಳ: ಜೈಲುಶಿಕ್ಷೆ 3 ವರ್ಷದಿಂದ 10 ವರ್ಷಕ್ಕೆ ಏರಿಕೆ- ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಮೈಕ್ರೋ ಫೈನಾಸ್ಸ್‌ನವರ ಹಾವಳಿ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಮುಂದಾಗಿದ್ದು,  ಇದಕ್ಕೆ ಸಂಬಂಧಿಸಿದ ಕರಡು ಪ್ರತಿಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್,  ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ದೌರ್ಜನ್ಯಕ್ಕೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಇದರ ಮಧ್ಯ ನೆನ್ನೆ ರಾಜ್ಯಪಾಲರಿಗೆ ಮೈಕ್ರೋ ಫೈನಾನ್ಸ್ ದೌರ್ಜನ್ಯ ತಡೆ ಕುರಿತು ಕರಡು ಪ್ರತಿಯನ್ನು ಕಳುಹಿಸಲಾಗಿದ್ದು, ಇಂದು ರಾಜ್ಯಪಾಲರು ಕರಡು…

Read More

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್ ದಬ್ಬಾಳಿಕೆ ಮೂಲಕ ಸಾಲ ವಸೂಲಿ ಮಾಡುವ ಅಧಿಕಾರ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳಿಗೆ ಇಲ್ಲ. ಸಾಲ ಪಡೆದವರ ನೆರವಿಗೆ ರಾಜ್ಯ ಸರ್ಕಾರ ಈಗಾಗಲೇ ಸಹಾಯವಾಣಿ ಆರಂಭಿಸಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಶಿವಮೊಗ್ಗಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ‘ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚಿನ ಕುಟುಂಬಗಳು ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿವೆ. ಸಾಲಗಾರರಿಗೆ ಕಿರುಕುಳ ನೀಡಿ ಹಣ…

Read More

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ

ಸಮಾಜದ ಬೆಳೆವಣಿಗೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯ ಭಾರತದ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಲಿಂಗಬೇದ ನಿರ್ಮೂಲನೆ , ಸಮಾನತೆಯ  ಹಕ್ಕುಗಳನ್ನು ಕೊಡುಗೆ ನೀಡಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸಿಮಗೌಡರು ಎಂದು ಹೇಳಿದರು. ಕ್ವೀನ್ ಬೀ ಕ್ಲಬ್ ಆಯೋಜಿಸಿದ್ದ ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಸಂಘಟಿತರಾಗುತ್ತಿದ್ದಾರೆ. ಈಗಿನ ಮಹಿಳೆಯರು ಜಾಲತಾಣದ ಬಲೆಗೆ ಮಾರಿ ಹೋಗಿದ್ದಾರೆ ಹಿಂದಿನಿಂದ ಬಂದಂಥ …

Read More

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು

ಮಹಾಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ತಾಯಿ-ಮಗಳು ಸಾವು ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಟ (50), ಮೇಘಾ ಹತ್ತರವಾಟ ಎಂದು ಗುರುತಿಸಲಾಗಿದೆ. ಕಾಲ್ತುಳಿತದಲ್ಲಿ ಗಾಯಗೊಂಡ ಬಳಿಕ ಅವರನ್ನು ಇಂದು‌‌ ಬೆಳಗ್ಗೆ ಪ್ರಯಾಗ್​ರಾಜ್‌ದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ – ಮಗಳು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಮೃತ ಜ್ಯೋತಿ ಅವರ ಪತಿ…

Read More

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ

ಮೈಕ್ರೋ ಫೈನಾನ್ಸ್ ನವರಿಂದ ಬಡವರಿಗೆ ಕಿರುಕುಳ ತಡೆಗಟ್ಟಲು ಪೊಲೀಸರಿಗೆ ವಿಶೇಷ ಅಧಿಕಾರ : ಗೃಹ ಸಚಿವ ತುಮಕೂರು : ಮೈಕ್ರೋ ಫೈನಾನ್ಸ್​ನವರಿಂದ ಬಡವರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು, ಕಾನೂನು ರಚಿಸುವ ಸಲುವಾಗಿ ರಾಜ್ಯಪಾಲರಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್​ ಕುರಿತು ಸಿಎಂ, ಡಿಸಿಎಂ, ಕಾನೂನು ಸಚಿವರು ಹಾಗೂ ನಾನು ಚರ್ಚೆ ಮಾಡಿದ್ದೇವೆ. ಆರ್​ಬಿಐ ಪ್ರತಿನಿಧಿಗಳು, ಮೈಕ್ರೋ…

Read More

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ : ಆರೋಪಿಯ ಬಂಧನ

ಎಟಿಎಮ್ ನಿಂದ ಹಣ ತೆಗೆಯಲು ಸಹಾಯ ಮಾಡುವ‌‌ ನೆಪದಲ್ಲಿ ಮೋಸ: ಕಳ್ಳನ ಬಂಧನ ಎಟಿಎಂನಿಂದ ಹಣ ತೆಗೆಯಲು ಸಹಾಯ ಮಾಡುವ ನೆಪದಲ್ಲಿ ಕಾರ್ಡ್ ಬದಲಿಸಿ, ಹಣ ಡ್ರಾ ಮಾಡುತ್ತಿದ್ದ ಅಂತರ್ ರಾಜ್ಯ ಕಳ್ಳನನ್ನು ಬಂಕಾಪುರ ಠಾಣೆಯ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಸಿಂದ ಗ್ರಾಮದ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ದಿನಾಂಕ: 06-082025 ರಂದು ಗುಡ್ಡದ ಚನ್ನಾಪೂರ ಗ್ರಾಮದ ಮಲ್ಲೇಶಪ್ಪ ದೊಡ್ಡಮನಿ ಇತನು…

Read More