Headlines

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ:  ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ  ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ  ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ  ಪ್ರಧಾನಿ…

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!…BNS

ಇಂದಿನಿಂದ ದೇಶಾದ್ಯಂತ ಹೊಸ ನ್ಯಾಯ ವ್ಯವಸ್ಥೆ ಜಾರಿ – ಬ್ರಿಟಿಷ್ ಕಾನೂನುಗಳಿಗೆ ಮುಕ್ತಿ | ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ! ದೇಶಾದ್ಯಂತ ಮೂರು ಹೊಸ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಕಾನೂನುಗಳು ದೇಶದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರಲಿದ್ದು, ವಸಾಹತುಶಾಹಿ ಯುಗದ ಕಾನೂನುಗಳಿಗೆ ಇತಿಶ್ರೀ ಹಾಡಲಿವೆ. ಬ್ರಿಟೀಷರ ಕಾಲದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯೆ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳ ಬದಲಿಗೆ ಕ್ರಮವಾಗಿ ಭಾರತೀಯ ನ್ಯಾಯ ಸಂಹಿತೆ,…

Read More

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ವಾಟ್ಸಾಪ್‌ನಲ್ಲಿ ಹೊಸ ಕ್ರಾಂತಿ – ವಾಟ್ಸಾಪ್ ಚಾನಲ್ಸ್ ಆರಂಭಿಸಿದ ಮೋದಿ, ಸಿದ್ದರಾಮಯ್ಯ!Whatsup channel

ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್(POSTMAN NEWS) ನ ವಾಟ್ಸ್ಯಾಪ್​ ಚಾನಲ್​ ಫಾಲೋ ಮಾಡಿ! ಇಲ್ಲಿ ನೀವು ಸೇಫ್​,, ನಿಮ್ಮ ನಂಬರ್ ಕೂಡ ಸೇಫ್​! ಯಾರಿಗೂ ತಿಳಿಯದು ನಿಮ್ಮ ವಿವರ! ಯಾವಾಗ ಬೇಕಾದರು  ಸುದ್ದಿ ಓದಿ, ವಾಟ್ಸಾಪ್ ಆಪ್ ಅಪ್ಡೇಟ್ ಮಾಡಿದ್ದಲ್ಲಿ ಈ ಕೆಳಗಿನ ಲಿಂಕ್​ ಕ್ಲಿಕ್ ಮಾಡಿ – ಬಲಬದಿಯಲ್ಲಿರುವ follow ಬಟನ್ ಕ್ಲಿಕ್ ಮಾಡಿ.. https://whatsapp.com/channel/0029Va9PbPU4Y9ltDSrECN0A ವಾಟ್ಸಾಪ್‌ (Whatsapp) ಬಳಕೆದಾರರು ಈಗಾಗಲೇ ಸಾಕಷ್ಟು ವಿವಿಧ ಫೀಚರ್ಸ್ ಮೂಲಕ ಹೊಸ ಹೊಸ ಸೇವೆ ಪಡೆಯುತ್ತಿದ್ದಾರೆ. ಈ ನಡುವೆ…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More