Headlines

ಅಕ್ಟೋಬರ್ ನಲ್ಲಿ ರಾಷ್ಟ್ರ ನಾಯಕರೊಬ್ಬರ ಹತ್ಯೆ,ದೇಶದಲ್ಲಿ ದಂಗೆ:ಭವಿಷ್ಯವಾಣಿ

ನವದೆಹಲಿ:ಕೊರೊನಾ ಮೊದಲನೇ,ಎರಡನೇ ಅಲೆಯ ವಿಚಾರದಲ್ಲಿ ಬಹುತೇಕ ಕರಾರುವಕ್ಕಾಗಿ ಭವಿಷ್ಯ ನುಡಿದಿದ್ದ ಉತ್ತರ ಭಾರತದ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಮತ್ತೊಂದು ಆತಂಕಕಾರಿ ಭವಿಷ್ಯವನ್ನು ನುಡಿದಿದ್ದಾರೆ. ಮೇ 6ರಿಂದ 26ರವರೆಗಿನ ಅವಧಿಯಲ್ಲಿ ಕೊರೊನಾ ಗರಿಷ್ಠ ಮಟ್ಟಕ್ಕೆ ಹೋಗಲಿದೆ. ಈ ಅವಧಿ ಸ್ವಲ್ಪದಿನ ಅಂದರೆ ಜೂನ್ 3ರವರೆಗೆ ಹೋಗಬಹುದು. ಈ ಅವಧಿ ಮುಗಿದ ನಂತರ, ಕೊರೊನಾ ವೈರಸಿನ ಪ್ರಭಾವ ಕಮ್ಮಿಯಾಗಲಿದೆ ಎಂದು ಸಿನ್ಹಾ ಭವಿಷ್ಯ ನುಡಿದಿದ್ದರು. ಕೊರೊನಾ ಎರಡನೇ ಅಲೆ ನಿರ್ವಹಣೆಯಲ್ಲಿ ಪ್ರಧಾನಿ ಮೋದಿಯವರು ಎಡವಿದ್ದು ಅವರು ರಾಜೀನಾಮೆ ನೀಡಬೇಕಾದ…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ನ್ಯಾಯಮೂರ್ತಿ

ಕೋಲ್ಕತಾ: ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಅವರಿಗೆ ನ್ಯಾಯಮೂರ್ತಿ ಅವರು 5 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಜತೆಗೆ ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ವಿರೋಧ ಪಕ್ಷದ ನಾಯಕ ಅವರ ಆಯ್ಕೆಯನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಹಿಂದೆ ಸರಿದಿದ್ದಾರೆ.  ‘ಅರ್ಜಿದಾರರ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಲು ನನಗೆ ಯಾವುದೇ ವೈಯಕ್ತಿಕ ಒಲವು ಇಲ್ಲ. ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲು ನನಗೆ ಹಿಂಜರಿಕೆಯೂ ಇಲ್ಲ. ಸಿಜೆಐ ನನಗೆ ನಿಯೋಜಿಸಿದ ಪ್ರಕರಣವನ್ನು ವಿಚಾರಣೆ ನಡೆಸುವುದು ನನ್ನ ಸಾಂವಿಧಾನಿಕ ಕರ್ತವ್ಯ. ಆದರೆ…

Read More

ಬೆಂಕಿಗೆ ತಾಗಿದ ಕರ್ಪೂರ ಆಯಿತು ಅದಾನಿಯ 66000 ಕೋಟಿ ರೂ. ಆಸ್ತಿ::::::::::

ಅದಾನಿ ಸಮೂಹದ ಆರು ಕಂಪೆನಿಗಳಲ್ಲಿ ವಿದೇಶಿ ಫಂಡ್​ಗಳ ಹೂಡಿಕೆ ಬಗ್ಗೆ ಎದ್ದ ಪ್ರಶ್ನೆಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ವರದಿಗಳು ಬಂದ ಮೇಲೆ ಭಾರತದ ಶತಕೋಟ್ಯಧಿಪತಿ- ಉದ್ಯಮಿ ಗೌತಮ್ ಅದಾನಿ ಆಸ್ತಿಯಲ್ಲಿ ಭಾರೀ ಇಳಿಕೆ ಮುಂದುವರಿದಿದೆ. ಈ ವಾರದಲ್ಲಿ (ಸೋಮವಾರದಿಂದ ಬುಧವಾರದ ತನಕ- 3 ದಿನದಲ್ಲಿ) 900 ಕೋಟಿ ಅಮೆರಿಕನ್ ಡಾಲರ್​ನಷ್ಟು ಆಸ್ತಿಯನ್ನು ಕಳೆದುಕೊಂಡು, ನಿವ್ವಳ ಮೌಲ್ಯ 6760 ಕೋಟಿ ಯುಎಸ್​ಡಿಗೆ ತಲುಪಿದ್ದಾರೆ 58 ವರ್ಷದ ಗೌತಮ್ ಅದಾನಿ. ಹಾಗಿದ್ದರೆ ನಷ್ಟ ಎಷ್ಟಾಗಿದೆ ಅಂತ ನೋಡುವುದಾದರೆ, 66,600 ಕೋಟಿ ರೂಪಾಯಿಗೂ…

Read More