ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ
ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್ಕುಮಾರ್ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ…