ಅದ್ದೂರಿಯಾಗಿ ಜರುಗಿದ ಕೆಂಚನಾಲ ಉರೂಸ್ ಕಾರ್ಯಕ್ರಮ :
ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರಾದ ಮೊಹಮ್ಮದ್ ಝುಲ್ಪಿಕರ್ ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು.ಈ ಸಂಧರ್ಭದಲ್ಲಿ ಶಿವಮೊಗ್ಗದ ಮುರ್ಷದ್ ರವರು ಸಂದಲ್ ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್ ಮೆರವಣಿಗೆಗೆ ರಂಗು ತಂದರು.ನೂರಾರು ಭಕ್ತಾದಿಗಳು…


