Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ

Bankapura | ಅದ್ದೂರಿಯಾಗಿ ಜರುಗಿದ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಉತ್ಸವ ಬಂಕಾಪುರ : ಭಕ್ತಿಯಿಂದ ಬರುವ ಭಕ್ತರ ಕಷ್ಟವನ್ನು ಕಳೆದು, ಇಷ್ಟಾರ್ಥಗಳನ್ನು ಈಡೇರಿಸುವ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ಬಂಕಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಬರುವ ಅಂಕದ ಕಣದ ಓಣಿಯಲ್ಲಿರುವ ಶ್ರೀ ಬೀರಲಿಂಗೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆಗೆ ಶ್ರೀ ಸಿದ್ದಯ್ಯಸ್ವಾಮಿಗಳು ಕೆಂಡದ ಮಠ ಚಾಲನೆ ನೀಡಿದರು. ತನ್ನ ಮಹಾ ಮಹಿಮೆಯಿಂದ ಜನರ ಮನದಲ್ಲಿ ಮನೆ ಮಾಡಿರುವ ಶ್ರೀ ಬೀರಲಿಂಗೇಶ್ವರನ ಪೌರಾಣಿಕ ಕಥೆಯಿದೆ….

Read More
Exit mobile version