
ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು
ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…