Headlines

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು

ಚಲಿಸುತ್ತಿದ್ದ ಖಾಸಗಿ ಬಸ್ ಟಯರ್ ಬ್ಲಾಸ್ಟ್: ಬೈಕ್ ಸವಾರನ ತಲೆಗೆ ಕಬ್ಬಿಣದ ತುಂಡು ಬಿದ್ದು ಸಾವು A tragic road accident occurred at HK Junction when a private bus tyre burst, causing an iron piece to hit a bike rider on the head, resulting in his death. ಭದ್ರಾವತಿ | ಅಪಘಾತ ಸುದ್ದಿ:ಚಲಿಸುತ್ತಿದ್ದ ಖಾಸಗಿ ಬಸ್‌ನ ಟಯರ್ ಬ್ಲಾಸ್ಟ್ ಆದ ಪರಿಣಾಮ, ಬಸ್ ಪಕ್ಕದಲ್ಲೇ ಸಾಗುತ್ತಿದ್ದ…

Read More

ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Shivamogga district reports two separate theft incidents – daytime house burglary in Kunsi Kanaka Nagar where ₹1.40 lakh worth gold stolen, and arecanut theft in Veerapura shed with ₹1.20 lakh loss. Police investigation underway. ಹಾಡಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕುಂಸಿ ಗ್ರಾಮದ ಕನಕ ನಗರದಲ್ಲಿರುವ ಎಲೆಕ್ಟ್ರಿಷಿಯನ್…

Read More

SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ

ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಅಕ್ಕ ಪಡೆಗೆ ಚಾಲನೆ ನೀಡಲಾಗಿದೆ. 112, 1098 ಸಹಾಯವಾಣಿ ಜಾಗೃತಿ, ಶಾಲಾ–ಕಾಲೇಜುಗಳ ಬಳಿ ಗಸ್ತು ಕಾರ್ಯಾಚರಣೆ ಮುಖ್ಯ ಗುರಿ. SHIVAMOGGA | ಮಹಿಳಾ ಮತ್ತು ಮಕ್ಕಳ ರಕ್ಷಣೆಗೆ “ಅಕ್ಕ ಪಡೆ”ಗೆ ಅಧಿಕೃತ ಚಾಲನೆ ಶಿವಮೊಗ್ಗ : ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ವಿಶೇಷವಾಗಿ “ಅಕ್ಕ ಪಡೆ”ಯನ್ನು ರಚಿಸಲಾಗಿದ್ದು, ಸಮಾಜಘಾತುಕ ಶಕ್ತಿಗಳಿಂದ ನಡೆಯುವ ಯಾವುದೇ ರೀತಿಯ ಕಿರುಕುಳ, ದೌರ್ಜನ್ಯ ಹಾಗೂ ಅಸಭ್ಯ ವರ್ತನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು…

Read More

ಮಹಿಳೆಗೆ ಚಾಕು ತೋರಿಸಿ ಮಾಂಗಲ್ಯಸರ ಕಿತ್ತ ಆರೋಪಿಯ ಸೆರೆ – ಲಕ್ಷಾಂತರ ಮೌಲ್ಯದ ಮಾಲು ವಶ

police arrested Pratap B, the accused who threatened a woman at knife-point and snatched her mangalsutra in Jedikatte, Shivamogga. Stolen gold ornaments worth ₹1.50 lakh and the bike used in the crime were recovered. ಶಿವಮೊಗ್ಗ: ಭದ್ರಾವತಿ ತಾಲೂಕಿನ ಜೇಡಿಕಟ್ಟೆ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಮಾಂಗಲ್ಯಸರ ಕಿತ್ತುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ, ಕಳ್ಳತನವಾದ ಲಕ್ಷಾಂತರ ರೂಪಾಯಿ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ. ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಕ್ರಮ ಆನ್‌ಲೈನ್ ಮತ್ತು…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು

ಟ್ರೇಡಿಂಗ್ ಹೆಸರಲ್ಲಿ ವ್ಯಕ್ತಿಗೆ 1.06 ಕೋಟಿ ರೂ. ವಂಚನೆ – ದೂರು ದಾಖಲು ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ನಂಬಿಸಿ ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ 1.06 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆಯ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತನೊಬ್ಬ ಟ್ರೇಡಿಂಗ್ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ತಿಳಿಸಿ ವಾಟ್ಸ್‌ಆಪ್ ಗ್ರೂಪ್‌ಗೆ ಸೇರುವಂತೆ ಲಿಂಕ್ ಕಳುಹಿಸಿದ್ದ. ವಾಟ್ಸ್‌ಆಪ್ ಗ್ರೂಪ್‌ನಲ್ಲಿ ತನಿಷ್ಕಾ ಸನ್ಯಾಮ್ ಎಂದು ಪರಿಚಯ ಮಾಡಿಕೊಂಡು, ಟ್ರೇಡಿಂಗ್ ಮಾಡುವ ಮೊಬೈಲ್…

Read More