ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in the under-75 kg Karate category at the Shivamogga Dasara Sports Meet, adding another achievement to his national and international martial arts journey. ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆಯ…

Read More

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A calf was allegedly dragged for over 1.5 km after falling from a livestock vehicle near Mugoodthi, Ripponpete. The severely injured calf was rescued and shifted to a veterinary hospital. ರಿಪ್ಪನ್‌ಪೇಟೆ: ಮೂಕಪ್ರಾಣಿಯೊಂದರ ಮೇಲಿನ ಅಮಾನವೀಯ ವರ್ತನೆಗೆ ಸಾಕ್ಷಿಯಾದ ಹೃದಯವಿದ್ರಾವಕ ಘಟನೆ ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿ…

Read More

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ

ತೋಟದ ಮಧ್ಯೆ ಅಕ್ರಮ ಗಾಂಜಾ ಬೆಳೆ: ಲಕ್ಷಾಂತರ ರೂ ಮೌಲ್ಯದ ಗಾಂಜಾ ಗಿಡಗಳು ವಶ, ಇಬ್ಬರ ಬಂಧನ Anandapura Police seized 16.4 kg of illegally cultivated cannabis plants worth about Rs 2.10 lakh from a farm at Gouthamapura village in Sagar taluk and arrested two accused. ಸಾಗರ: ತೋಟದ ಮಧ್ಯೆ ರಹಸ್ಯವಾಗಿ ಅಕ್ರಮ ಗಾಂಜಾ ಬೆಳೆದಿದ್ದ ಪ್ರಕರಣವನ್ನು ಆನಂದಪುರ ಪೊಲೀಸರು ಪತ್ತೆಹಚ್ಚಿದ್ದು, ₹2.10 ಲಕ್ಷ ಮೌಲ್ಯದ…

Read More

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ

ಮಾಜಿ ಸಿಎಂಗಳ ಪುತ್ರರಿಗೆ ಮಣೆ, ಮಹಿಳೆಯರು, ವಿಪ್ರರು ಹಾಗೂ ಪ್ರಾಮಾಣಿಕರಿಗೆ ಅನ್ಯಾಯ : ಮಾಜಿ ಶಾಸಕ ಬಿ. ಸ್ವಾಮಿರಾವ್ ವಾಗ್ದಾಳಿ Former Hosanagara MLA B. Swamirao criticizes the Karnataka Congress cabinet expansion, alleging injustice to women, Brahmins, and loyal senior legislators while favoring sons of former chief ministers. ಹೊಸನಗರ, ಆ.4: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಹಿಳೆಯರು, ವಿಪ್ರ ಸಮುದಾಯ ಹಾಗೂ ಪಕ್ಷಕ್ಕಾಗಿ…

Read More

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him. ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ…

Read More

ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್ Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety. ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು…

Read More

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು A woman traveling from Shivamogga to Sagara lost 171 grams of gold ornaments worth around ₹17 lakh and ₹45,000 cash after an alleged theft from her vanity bag on a private bus. Tunga Police have registered a case. ಶಿವಮೊಗ್ಗ: ಶಿವಮೊಗ್ಗದಿಂದ ಸಾಗರದತ್ತ…

Read More