Headlines

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

ಅಮ್ಮನಘಟ್ಟ ದೇವಸ್ಥಾನ ಅಭಿವೃದ್ಧಿ ವಿಚಾರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್ ರಿಪ್ಪನ್ ಪೇಟೆ;  ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ ಸರ್ಕಾರದಿಂದ ನೀರಾವರಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲು ಹೇಳಿ ಆ ಹಣವನ್ನು ಸರ್ಕಾರಕ್ಕೆ ವಾಪಾಸ್ ಹೋಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ….

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ

RIPPONPETE | ದಕ್ಷ , ಜನಸ್ನೇಹಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ದಕ್ಷತೆ ಹಾಗೂ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಇಬ್ಬರು ಅಧಿಕಾರಿಗಳಿಗೆ ಸಾರ್ವಜನಿಕರಿಂದ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಗ್ರಾಮ ಪಂಚಾಯತ್ ಸಭಾಂಗದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಜನಸ್ನೇಹಿ ಪಿಎಸ್‌ಐಯಾಗಿ ಕರ್ತವ್ಯ ನಿರ್ವಹಿಸಿ ಪ್ತಸ್ತುತ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಪ್ರವೀಣ್‌ಎಸ್.ಪಿ ಮತ್ತು ಅರಣ್ಯಇಲಾಖೆಯ ರಿಪ್ಪನ್‌ಪೇಟೆ ವಲಯದಲ್ಲಿ ಡಿಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸಿ ನಗರ ವಲಯದ ನಿಟ್ಟೂರು…

Read More

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು

ಭೂತ ಬಿಡಿಸಲು ಮಹಿಳೆಗೆ ಕೋಲಿನಿಂದ ಹೊಡೆತ – ಏಟು ತಾಳಲಾಗದೇ ಮಹಿಳೆ ಸಾವು ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ಜಂಬರಘಟ್ಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಹಳೆ ಜಂಬರಘಟ್ಟ ನಿವಾಸಿ ಗೀತಾ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಶಾಂತಮ್ಮ ಎಂಬ ಮಹಿಳೆ ಗೀತಾಳ ಮೈ ಮೇಲೆ ‘ದೆವ್ವ ಬರುತ್ತದೆ….

Read More

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು

ಸ್ನೇಹಿತನ ಮನೆಯಲ್ಲಿ ಪಾರ್ಟಿ ನಡೆಸುವಾಗ ದುರಂತ – ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವು ಸ್ನೇಹಿತನ ತೋಟದ ಮನೆಯಲ್ಲಿ ಪಾರ್ಟಿ ನಡೆಸಲು ತೆರಳಿದ್ದ ವೇಳೆ ತಾಲ್ಲೂಕಿನ ಯಡವಾಲದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಶನಿವಾರ ತಡರಾತ್ರಿ ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯಡವಾಲ ಗ್ರಾಮದ ಕುಮಾರನಾಯ್ಜ ಅವರ ಪುತ್ರ, ಬಿ.ಕಾಂ ಓದುತ್ತಿದ್ದ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಚೌಡಮ್ಮನ ದೇವಸ್ಥಾನ ಸಮೀಪದ ನಿವಾಸಿ ವಿಜಯ್ ಅವರ ಪುತ್ರ ಚಿರಂಜೀವಿ (22) ಸಾವಿಗೀಡಾದವರು. ಸ್ನೇಹಿತ ಗೌತಮ್ ಸಹೋದರಿ…

Read More

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಿಪ್ಪನ್ ಪೇಟೆ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗ ಶಿಕ್ಷಕ ನಟರಾಜ್ ನೇತ್ರತ್ವದಲ್ಲಿ ಆಚರಿಸಲಾಯಿತು. ಯೋಗ ಶಿಕ್ಷಕ ನಟರಾಜ್ ಮಾತನಾಡಿ, ಯೋಗಕ್ಕೆ ಪ್ರಾಚೀನ ಇತಿಹಾಸವಿದೆ. ದೈಹಿಕ, ಮಾನಸಿಕ ಆರೋಗ್ಯ ಮಾತ್ರವಲ್ಲದೆ ಆಧ್ಯಾತ್ಮಿಕ ಅನುಭವವನ್ನು ಯೋಗ ನೀಡುತ್ತದೆ. ಧ್ಯಾನ, ಪ್ರಾಣಾಯಾಮ ಸೇರಿದಂತೆ ಯೋಗದ ಸರಳ ಆಸನಗಳನ್ನು ಪ್ರತಿನಿತ್ಯ ಮಾಡುವುದರಿಂದ ದೇಹದಲ್ಲಿನ ಒತ್ತಡ ಕಡಿಮೆಯಾಗಿ ಮನಸ್ಸಿಗೆ ಹೆಚ್ಚು ಶಾಂತಿ, ನೆಮ್ಮದಿ ಉಂಟು ಮಾಡುತ್ತದೆ, ವ್ಯಕ್ತಿಯ…

Read More

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ

ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತಿದ್ದ ಪಿಎಸ್‌ಐ ಪ್ರವೀಣ್ ಎಸ್ ಪಿ ರವರು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಆಗಿ ರಾಜು ರೆಡ್ಡಿ ಅಧಿಕಾರ ಸ್ವೀಕಾರ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ಇತ್ತೀಚೆಗೆ ವರ್ಗಾವಣೆಗೊಂಡ ಪಿಎಸ್‌ಐ ರಾಜು ರೆಡ್ಡಿ ಬೆನ್ನೂರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಜೂನ್ 07 ರಂದು ಶಿವಮೊಗ್ಗ…

Read More

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ಕಾಡುಕೋಣ ಸಾವು ತೀರ್ಥಹಳ್ಳಿ: ರಾಮಕೃಷ್ಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಪಾಲ್ ಮಜರೆ ಗ್ರಾಮದಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ 15 ವರ್ಷದ ಗಂಡು ಕಾಡುಕೋಣ ಮೃತಪಟ್ಟಿದೆ. ತೀರ್ಥಹಳ್ಳಿ- ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನವೊಂದು ರಸ್ತೆ ದಾಟುತ್ತಿದ್ದ ಕಾಡುಕೋಣಕ್ಕೆ ಡಿಕ್ಕಿ ಹೊಡೆದಿತ್ತು. ತಲೆ, ಕಾಲಿಗೆ ಗಂಭೀರವಾಗಿ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಪ್ರತ್ಯಕ್ಷದರ್ಶಿ ಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಕಾಡುಕೋಣಕ್ಕೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಮೇಗರವಳ್ಳಿ ವಲಯಾರಣ್ಯಾಧಿಕಾರಿ ಕಚೇರಿಗೆ ಸ್ಥಳಾಂತರಿಸಿದ್ದರು….

Read More

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಬಂಧನ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ ಪರಾರಿಯಾಗಿದ್ದಾನೆ. ಹೊಸಮನೆ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಮನೋಜ್ ನನ್ನು ಬಂಧಿಸಿದ್ದಾರೆ. ಮನೋಜ್ ವಿರುದ್ಧ ಬೆಂಗಳೂರಿನಲ್ಲಿಯೂ…

Read More

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ

ಹುಟ್ಟಿದ ಹಬ್ಬದ ದಿನವೇ ಅಪಘಾತದಲ್ಲಿ ಮೃತಪಟ್ಟ ಯುವಕ ಜನ್ಮದಿನದಂದೇ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಕರುಣಾಜನಕ ಘಟನೆ ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ನಡೆದಿದೆ. ಹೌದು ತನ್ನ ಹುಟ್ಟು ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಫೈನಲ್ ಇಯರ್ ಪದವಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಹುಟ್ಟುಹಬ್ಬದ ದಿನದಂದೇ ಪುತ್ರನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ಚಿದಾನಂದ ಎಂಬ ವಿದ್ಯಾರ್ಥಿ ಇಂದು…

Read More