ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ

ಪ್ರೀತಿಸಿ ಮದುವೆಯಾದ ದಂಪತಿಯ ದಾಂಪತ್ಯಕ್ಕೆ ದುರಂತ ಅಂತ್ಯ; ಪತಿ ವಿರುದ್ಧ ಪ್ರಕರಣ A 24-year-old married woman died by suicide in Shivamogga. Based on her family’s complaint alleging mental harassment, police have registered a case against her husband and launched a search to arrest him. ಶಿವಮೊಗ್ಗ, ಆ.1: ನಗರದ ಶರಾವತಿ ನಗರದಲ್ಲಿ 24 ವರ್ಷದ ವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ…

Read More

ತೀರ್ಥಹಳ್ಳಿ – ರಿಪ್ಪನ್ ಪೇಟೆ , ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ!

ತೀರ್ಥಹಳ್ಳಿ-ಸಾಗರ, ಶಿವಮೊಗ್ಗ ಮಾರ್ಗಕ್ಕೆ KSRTC ಬಸ್ ಚಾಲನೆ: ಸಾರ್ವಜನಿಕರ ದಶಕದ ಬೇಡಿಕೆಗೆ ಸಿಕ್ತು ಮುಕ್ತಿ! KSRTC has launched two new bus services on the Thirthahalli–Ripponpet–Sagar and Thirthahalli–Ripponpet–Shivamogga routes, improving transport access for women, students, and the public in Hosanagara Taluk. ​ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯಾಗಿದ್ದ ತೀರ್ಥಹಳ್ಳಿ – ರಿಪ್ಪನ್‌ಪೇಟೆ – ಸಾಗರ ಹಾಗೂ ತೀರ್ಥಹಳ್ಳಿ – ರಿಪ್ಪನ್‌ಪೇಟೆ –…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್ Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety. ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು…

Read More

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು A woman traveling from Shivamogga to Sagara lost 171 grams of gold ornaments worth around ₹17 lakh and ₹45,000 cash after an alleged theft from her vanity bag on a private bus. Tunga Police have registered a case. ಶಿವಮೊಗ್ಗ: ಶಿವಮೊಗ್ಗದಿಂದ ಸಾಗರದತ್ತ…

Read More

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು

ನೀರು ಕೇಳಿ ಮನೆಗೆ ನುಗ್ಗಿ ಮಾಂಗಲ್ಯ ಸರ ಕಳ್ಳತನ : ಆರೇ ಗಂಟೆಯಲ್ಲಿ ಖದೀಮರ ಹೆಡೆಮುರಿಕಟ್ಟಿದ ಪೊಲೀಸರು Hosanagara Police solved a gold chain theft case within six hours by arresting two accused from Udupi and Mangaluru after a theft in Sonale village, Shivamogga district. ​ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣವನ್ನು ಕೇವಲ ಆರು ಗಂಟೆಗಳ ಒಳಗೆ ಭೇದಿಸುವ ಮೂಲಕ ಹೊಸನಗರ ಪೊಲೀಸರು…

Read More

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ

29 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಪಲ್ಟಿ : ತಪ್ಪಿದ ಭಾರೀ ದುರಂತ A Bolero carrying 29 migrant workers overturned near the 15th Mile under Thunga Nagar Police limits in Shivamogga. All passengers, including women and children, escaped with minor injuries. Police have registered a case and launched an investigation. ಶಿವಮೊಗ್ಗ, ಜು. 13: ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ 15ನೇ…

Read More

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ

ರಿಪ್ಪನ್‌ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ : ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆಶಾ ಕಾರ್ಯಕರ್ತೆಯರಿಗೆ ಗೌರವ Ripponpet Rotary Club inducted its new office bearers for 2026-27. District Elect Governor Rtn. Vasanth Hobalidar stressed that social service is the true duty of humanity during the installation ceremony and merit awards function. ರಿಪ್ಪನ್‌ಪೇಟೆ, ಜುಲೈ 6: ಸಮಾಜ ಸೇವೆಯ ಮೂಲಕ ಮಾನವೀಯ ಮೌಲ್ಯಗಳನ್ನು…

Read More

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ ಶಿವಮೊಗ್ಗ :- ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು. ತಕ್ಷಣ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್‌ವತಿಯಿಂದ ಬಿಗಿಕ್ರಮ ಕೈಗೊಳ್ಳಲಾಗಿತ್ತು.ನಂತರ ಅದು ಹುಸಿ…

Read More
Exit mobile version