ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :
ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು.. ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…