Headlines

RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ

Pooja M.N from Arasalu village near Ripponpet has been awarded a PhD in Mathematics by Kuvempu University. She completed her research under the guidance of Prof. S.K. Narasimhamurthy. Her achievement has been widely appreciated by her family and the academic community. RIPPONPETE | ಪೂಜಾ ಎಂ.ಎನ್‌ಗೆ ಗಣಿತಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ರಿಪ್ಪನ್‌ಪೇಟೆ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ಪೂಜಾ ಎಂ.ಎನ್…

Read More

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಬಿಗ್ ರಿಲೀಫ್: ED ಪ್ರಕರಣದಲ್ಲಿ ಜಾಮೀನು ಬೆಂಗಳೂರು: ಅಕ್ರಮವಾಗಿ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರಿಗೆ ಕೋರ್ಟ್ ಹೊಸ ವರ್ಷದ ಹೊತ್ತಲ್ಲಿ ಬಿಗ್​​ ರಿಲೀಫ್​​ ನೀಡಿದೆ. ಜಾಮೀನು ಕೋರಿ ವೀರೇಂದ್ರ ಪಪ್ಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಅಕ್ರಮ ಆನ್‌ಲೈನ್ ಮತ್ತು…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ

Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ನಿವೃತ್ತ ಕಾಂಪೌಂಡರ್ ಮುಕ್ತಿಯಾರ್ ನಿಧನ Retired Compounder of Ripon Town Government Hospital Muktiyar passed away ರಿಪ್ಪನ್ ಪೇಟೆ: ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೂವತ್ತೆರಡು ವರ್ಷಗಳಿಗೂ…

Read More

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ

ರಿಪ್ಪನ್ ಪೇಟೆ | ಜುಮ್ಮಾ ಮಸೀದಿ ಆಡಳಿತ ಸಮಿತಿ ಸದಸ್ಯ ಮೊಹಮ್ಮದ್ ರಫ಼ಿ ಹೃದಯಾಘಾತದಿಂದ ನಿಧನ ರಿಪ್ಪನ್ ಪೇಟೆ : ಪಟ್ಟಣದ ಮಹಿಯುದ್ದೀನ್ ಜುಮ್ಮಾ ಮಸೀದಿ ಆಡಳಿತ ಸಮಿತಿಯ ಸಕ್ರೀಯ ಸದಸ್ಯರು ಗವಟೂರು ಶ್ರೀರಾಮನಗರ ನಿವಾಸಿಯಾದ ಮೊಹಮ್ಮದ್ ರಫ಼ಿ (54) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀರಾಮನಗರ ನಿವಾಸದಲ್ಲಿ ಶುಕ್ರವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು ಆದರೆ ಆ ಸಮಯದಲ್ಲಿ ವೈದ್ಯರು ಇಲ್ಲದ ಕಾರಣ ತತ್ತಕ್ಷಣ ಆಂಬುಲೆನ್ಸ್ ಮೂಲಕ ಶಿವಮೊಗ್ಗದ…

Read More

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ವಿನಯಶೀಲತೆ, ಧಾರ್ಮಿಕತೆ ಮತ್ತು ಕುಟುಂಬಮುಖಿ ಸ್ವಭಾವಕ್ಕಾಗಿ ಪರಿಚಿತರಾಗಿದ್ದ ಪುಣ್ಯವತಿ ರವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ಪತಿಯ ರಾಜಕೀಯ ಜೀವನಕ್ಕೆ ನಿಶ್ಶಬ್ದ ಶಕ್ತಿಯಾಗಿ ನಿಂತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಟುಂಬದಲ್ಲಿ ಅವರು ಎಲ್ಲರನ್ನೂ ಒಗ್ಗೂಡಿಸುವ ಅಸ್ತಿತ್ವವಾಗಿದ್ದರು. ಸರಳತೆ, ಸತ್ಯನಿಷ್ಠೆ ಮತ್ತು ಕುಟುಂಬ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದ ಪುಣ್ಯವತಿ…

Read More

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ

ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡ ನಿಧನ ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕರು ಹಾಗೂ ಸಮಾಜಮುಖಿ ವ್ಯಕ್ತಿತ್ವದ ಹಾಲುಗುಡ್ಡೆಯ ಕೇಶವ್ ಮೂರ್ತಿ ಗೌಡರು ಇಂದು ಬೆಳಗ್ಗೆ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರ ಹೊಸನಗರ ತಾಲೂಕು ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಕುಲಬಾಂಧವರು ಆಘಾತ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು

Fate strikes within two days of returning to the homeland from abroad – young man dies of heart attack ವಿದೇಶದಿಂದ ತಾಯ್ನಾಡಿಗೆ ಬಂದ ಎರಡು ದಿನಗಳಲ್ಲಿ ವಿಧಿಯ ಆಟ – ಹೃದಯಾಘಾತದಿಂದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಮದೀನಾ ಕಾಲೋನಿಯ ಯುವಕನೊಬ್ಬ ತೀವ್ರ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಮ್ರಾನ್ (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಸೌದಿ ಅರೇಬಿಯಾದಲ್ಲಿ ಚಾಲಕ ವೃತ್ತಿ…

Read More