ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು

ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್‌ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್‌ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು

ಮನೆಯಲ್ಲಿ ಬೆಕ್ಕು ಸಾಕುವವರಿಗೆ ಶಾಕಿಂಗ್ ಸುದ್ದಿ.! | ಬೆಕ್ಕು ಕಚ್ಚಿ ಶಿವಮೊಗ್ಗದ ಮಹಿಳೆ ಸಾವು ಮನೆಯಲ್ಲಿ ಸಾಕಿದ ಬೆಕ್ಕೊಂದು ಮನೆಯ ಮಹಿಳೆಯನ್ನು ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. ಗಂಗೀಬಾಯಿ (50) ಮನೆಯ ಸಾಕು ಬೆಕ್ಕು ಕಚ್ಚಿ ಸಾವನ್ನಪ್ಪಿದ ಮಹಿಳೆ ಎಂದು ಗುರುತಿಸಲಾಗಿದೆ. ತರಲಘಟ್ಟದ ಗಂಗೀಬಾಯಿ ಎನ್ನುವವರಿಗೆ ಎರಡು ತಿಂಗಳ ಹಿಂದೆ ಮನೆಯಲ್ಲೇ ಮುದ್ದಾಗಿ ಸಾಕಿದ್ದ ಬೆಕ್ಕು ಕಚ್ಚಿತ್ತು ಎನ್ನಲಾಗಿದೆ. ಈ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನ ಮೇಲೆ ದಾಳಿ…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ

ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ದಿನದ 24 ಗಂಟೆಯೂ ವೈದ್ಯರ ಸೇವೆ ಲಭ್ಯ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕಳೆದ ಕೆಲವು ವರ್ಷಗಳಿಂದ ಹಿಡಿದಿರುವ ಗ್ರಹಣ ಬಿಡುವ ಲಕ್ಷಣಗಳು ಗೋಚರಿಸುತ್ತಿದೆ. ಹೌದು ಹೊಸನಗರ-ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ದಿಟ್ಟ ನಿರ್ಧಾರದಿಂದ ಸರ್ಕಾರಿ ಆಸ್ಪತ್ರೆಗೆ ಅಂಟಿದ ಗ್ರಹಣ ಕೊನೆಗೂ ಬಿಟ್ಟಿದೆ. ಇಂದಿನಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮೂರು ವೈದ್ಯರು ಕಾರ್ಯ ನಿರ್ವಹಿಸಲಿದ್ದು ದಿನದ 24 ಗಂಟೆಯೂ…

Read More

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ!!!|red dog

ತೀರ್ಥಹಳ್ಳಿಯಲ್ಲಿ ಕೆನ್ನಾಯಿ (ಕೆಂಪು ನಾಯಿ)ಗುಂಪು ಪ್ರತ್ಯಕ್ಷ! ತೀರ್ಥಹಳ್ಳಿ : ತಾಲೂಕಿನ ಹೊದಲಾದಲ್ಲಿ ಅಪರೂಪದ ಕೆನ್ನಾಯಿಯ ಗುಂಪು ಪತ್ತೆಯಾಗಿದ್ದು  ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಕೆನ್ನಾಯಿಯ ಗುಂಪೊಂದು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ HG ಇವರು ಕರ್ತವ್ಯ ದಲ್ಲಿದ್ದ ಸಂದರ್ಭದಲ್ಲಿ ತಮ್ಮ ಕುಟುಂಬದ ಗುಂಪಿನಲ್ಲಿ ಮಾರಿಕೆರೆ ದಡದಿಂದ ಕಾಡಿನತ್ತ ಹಾದು ಹೋಗುತ್ತಿರುವುದನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಮಾತ್ರ ಕಂಡುಬರುವ ಇವುಗಳು ತೀರ್ಥಹಳ್ಳಿಯ ಹೊದಲದಲ್ಲಿ ಕಂಡುಬಂದಿದ್ದು ಯಾವ ಕಾರಣಕ್ಕೆ ಬಂದಿದೆ ಎಂಬುದು ಮಾತ್ರ…

Read More

ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ ಶಂಕೆ – ಆತಂಕದಲ್ಲಿ ಗ್ರಾಮಸ್ಥರು|leopard attack

ಶಿವಮೊಗ್ಗ(Shivamogga): ತಾಲ್ಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ರೈತ ಮಹಿಳೆ  ಮೇಲೆ ಚಿರತೆ(leopard) ದಾಳಿ ನಡೆಸಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಬಿಕ್ಕೋನಹಳ್ಳಿ ಗ್ರಾಮದ ಯಶೋದಮ್ಮ (45) ಮೃತ ಮಹಿಳೆ. ಬೆಳಗ್ಗೆ ಹೊಲಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಾಸ್ ಬಂದಿರಲಿಲ್ಲ. ಫೋನ್ ಮಾಡಿದಾಗಲೂ ಸಿಗದ ಕಾರಣ ಸಂಜೆ ಹುಡುಕಿಕೊಂಡು ಬಂದಾಗ ವನ್ಯಪ್ರಾಣಿ ದಾಳಿಗೆ ಒಳಗಾಗಿರುವುದು ತಿಳಿದುಬಂದಿದೆ.  ಮಹಿಳೆಯ ಕುತ್ತಿಗೆ, ದೇಹದ ಹಿಂಭಾಗವನ್ನು ತಿಂದಿರುವುದು ನೋಡಿ ರೈತರು ಭಯಗೊಂಡಿದ್ದಾರೆ.ಯಶೋದಮ್ಮ ಅವರ ಮೇಲೆ ಚಿರತೆ ದಾಳಿ (Attack) ನಡೆಸಿರುವ…

Read More